ಬ್ರೇಕಿಂಗ್ ನ್ಯೂಸ್
25-03-21 07:59 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಹೊರರಾಜ್ಯಗಳಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸುವವರು ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿಸಿ, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಆದರೆ, ಈ ನಿಮಯ ಬೇರೆ ಬೇರೆ ಭಾಗದಿಂದ ಬರುವ ಪ್ರವಾಸಿಗರಿಗಷ್ಟೇ ಅನ್ವಯವಾಗಲಿದೆ. ಎಪ್ರಿಲ್ ಒಂದರಿಂದಲೇ ಈ ನೀತಿ ಅನ್ವಯವಾಗಲಿದೆ ಎಂದು ಸುಧಾಕರ್ ಹೇಳಿದ್ದಾರೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಅತಿ ಹೆಚ್ಚು ಹೊರ ರಾಜ್ಯದಿಂದ ಬರುವ ಮಂದಿಗೇ ಹೆಚ್ಚಿದೆ. ಶೇ.60ರಷ್ಟು ಹೊರರಾಜ್ಯದ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಅಪಾರ್ಟ್ಮೆಂಟ್, ಪೀಜಿಗಳಲ್ಲಿ ವಾಸ ಇರುವವರು ಹೊರರಾಜ್ಯದಿಂದ ಬರುತ್ತಿದ್ದರೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿರಬೇಕು. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಮಹಾರಾಷ್ಟ್ರ, ಕೇರಳ, ಚಂಡೀಗಢ ಮತ್ತು ಪಂಜಾಬ್ ರಾಜ್ಯದಿಂದ ಬರುವ ಮಂದಿಗಷ್ಟೇ ವರದಿ ಕಡ್ಡಾಯ ಇತ್ತು. ಈಗ ಯಾವುದೇ ಹೊರರಾಜ್ಯದಿಂದ ಬರುವವರಿಗೂ ವರದಿ ಕಡ್ಡಾಯ ಇರಬೇಕೆಂಬ ನಿಯಮ ಮಾಡಲಾಗಿದೆ. ವರದಿ ಹೊಂದಿರಬೇಕು ಅಥವಾ ಬೆಂಗಳೂರಿನಲ್ಲೇ ಅವರಿಗೆ ಟೆಸ್ಟ್ ಮಾಡಿಸಬೇಕಾಗುತ್ತದೆ ಎಂದಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಕಳೆದ ನಾಲ್ಕು ತಿಂಗಳಲ್ಲೇ ಗರಿಷ್ಠ 1400 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಮಾತು ಹೇಳಿದ್ದಾರೆ.
Beginning April 1, all interstate travellers to Bengaluru will need to furnish a negative RT-PCR Covid-19 test report, Health and Medical Education Minister K Sudhakar announced on Thursday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm