ಬ್ರೇಕಿಂಗ್ ನ್ಯೂಸ್
25-03-21 07:59 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಹೊರರಾಜ್ಯಗಳಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸುವವರು ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿಸಿ, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಆದರೆ, ಈ ನಿಮಯ ಬೇರೆ ಬೇರೆ ಭಾಗದಿಂದ ಬರುವ ಪ್ರವಾಸಿಗರಿಗಷ್ಟೇ ಅನ್ವಯವಾಗಲಿದೆ. ಎಪ್ರಿಲ್ ಒಂದರಿಂದಲೇ ಈ ನೀತಿ ಅನ್ವಯವಾಗಲಿದೆ ಎಂದು ಸುಧಾಕರ್ ಹೇಳಿದ್ದಾರೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಅತಿ ಹೆಚ್ಚು ಹೊರ ರಾಜ್ಯದಿಂದ ಬರುವ ಮಂದಿಗೇ ಹೆಚ್ಚಿದೆ. ಶೇ.60ರಷ್ಟು ಹೊರರಾಜ್ಯದ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಅಪಾರ್ಟ್ಮೆಂಟ್, ಪೀಜಿಗಳಲ್ಲಿ ವಾಸ ಇರುವವರು ಹೊರರಾಜ್ಯದಿಂದ ಬರುತ್ತಿದ್ದರೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿರಬೇಕು. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಮಹಾರಾಷ್ಟ್ರ, ಕೇರಳ, ಚಂಡೀಗಢ ಮತ್ತು ಪಂಜಾಬ್ ರಾಜ್ಯದಿಂದ ಬರುವ ಮಂದಿಗಷ್ಟೇ ವರದಿ ಕಡ್ಡಾಯ ಇತ್ತು. ಈಗ ಯಾವುದೇ ಹೊರರಾಜ್ಯದಿಂದ ಬರುವವರಿಗೂ ವರದಿ ಕಡ್ಡಾಯ ಇರಬೇಕೆಂಬ ನಿಯಮ ಮಾಡಲಾಗಿದೆ. ವರದಿ ಹೊಂದಿರಬೇಕು ಅಥವಾ ಬೆಂಗಳೂರಿನಲ್ಲೇ ಅವರಿಗೆ ಟೆಸ್ಟ್ ಮಾಡಿಸಬೇಕಾಗುತ್ತದೆ ಎಂದಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಕಳೆದ ನಾಲ್ಕು ತಿಂಗಳಲ್ಲೇ ಗರಿಷ್ಠ 1400 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಮಾತು ಹೇಳಿದ್ದಾರೆ.
Beginning April 1, all interstate travellers to Bengaluru will need to furnish a negative RT-PCR Covid-19 test report, Health and Medical Education Minister K Sudhakar announced on Thursday.
04-03-26 11:51 am
HK News Staffer
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm