ಬ್ರೇಕಿಂಗ್ ನ್ಯೂಸ್
25-03-21 07:59 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಹೊರರಾಜ್ಯಗಳಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸುವವರು ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿಸಿ, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಆದರೆ, ಈ ನಿಮಯ ಬೇರೆ ಬೇರೆ ಭಾಗದಿಂದ ಬರುವ ಪ್ರವಾಸಿಗರಿಗಷ್ಟೇ ಅನ್ವಯವಾಗಲಿದೆ. ಎಪ್ರಿಲ್ ಒಂದರಿಂದಲೇ ಈ ನೀತಿ ಅನ್ವಯವಾಗಲಿದೆ ಎಂದು ಸುಧಾಕರ್ ಹೇಳಿದ್ದಾರೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಅತಿ ಹೆಚ್ಚು ಹೊರ ರಾಜ್ಯದಿಂದ ಬರುವ ಮಂದಿಗೇ ಹೆಚ್ಚಿದೆ. ಶೇ.60ರಷ್ಟು ಹೊರರಾಜ್ಯದ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಅಪಾರ್ಟ್ಮೆಂಟ್, ಪೀಜಿಗಳಲ್ಲಿ ವಾಸ ಇರುವವರು ಹೊರರಾಜ್ಯದಿಂದ ಬರುತ್ತಿದ್ದರೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿರಬೇಕು. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಮಹಾರಾಷ್ಟ್ರ, ಕೇರಳ, ಚಂಡೀಗಢ ಮತ್ತು ಪಂಜಾಬ್ ರಾಜ್ಯದಿಂದ ಬರುವ ಮಂದಿಗಷ್ಟೇ ವರದಿ ಕಡ್ಡಾಯ ಇತ್ತು. ಈಗ ಯಾವುದೇ ಹೊರರಾಜ್ಯದಿಂದ ಬರುವವರಿಗೂ ವರದಿ ಕಡ್ಡಾಯ ಇರಬೇಕೆಂಬ ನಿಯಮ ಮಾಡಲಾಗಿದೆ. ವರದಿ ಹೊಂದಿರಬೇಕು ಅಥವಾ ಬೆಂಗಳೂರಿನಲ್ಲೇ ಅವರಿಗೆ ಟೆಸ್ಟ್ ಮಾಡಿಸಬೇಕಾಗುತ್ತದೆ ಎಂದಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಕಳೆದ ನಾಲ್ಕು ತಿಂಗಳಲ್ಲೇ ಗರಿಷ್ಠ 1400 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಮಾತು ಹೇಳಿದ್ದಾರೆ.
Beginning April 1, all interstate travellers to Bengaluru will need to furnish a negative RT-PCR Covid-19 test report, Health and Medical Education Minister K Sudhakar announced on Thursday.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm