ಬ್ರೇಕಿಂಗ್ ನ್ಯೂಸ್
25-03-21 07:59 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಹೊರರಾಜ್ಯಗಳಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸುವವರು ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿಸಿ, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಆದರೆ, ಈ ನಿಮಯ ಬೇರೆ ಬೇರೆ ಭಾಗದಿಂದ ಬರುವ ಪ್ರವಾಸಿಗರಿಗಷ್ಟೇ ಅನ್ವಯವಾಗಲಿದೆ. ಎಪ್ರಿಲ್ ಒಂದರಿಂದಲೇ ಈ ನೀತಿ ಅನ್ವಯವಾಗಲಿದೆ ಎಂದು ಸುಧಾಕರ್ ಹೇಳಿದ್ದಾರೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಅತಿ ಹೆಚ್ಚು ಹೊರ ರಾಜ್ಯದಿಂದ ಬರುವ ಮಂದಿಗೇ ಹೆಚ್ಚಿದೆ. ಶೇ.60ರಷ್ಟು ಹೊರರಾಜ್ಯದ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಅಪಾರ್ಟ್ಮೆಂಟ್, ಪೀಜಿಗಳಲ್ಲಿ ವಾಸ ಇರುವವರು ಹೊರರಾಜ್ಯದಿಂದ ಬರುತ್ತಿದ್ದರೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿರಬೇಕು. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಮಹಾರಾಷ್ಟ್ರ, ಕೇರಳ, ಚಂಡೀಗಢ ಮತ್ತು ಪಂಜಾಬ್ ರಾಜ್ಯದಿಂದ ಬರುವ ಮಂದಿಗಷ್ಟೇ ವರದಿ ಕಡ್ಡಾಯ ಇತ್ತು. ಈಗ ಯಾವುದೇ ಹೊರರಾಜ್ಯದಿಂದ ಬರುವವರಿಗೂ ವರದಿ ಕಡ್ಡಾಯ ಇರಬೇಕೆಂಬ ನಿಯಮ ಮಾಡಲಾಗಿದೆ. ವರದಿ ಹೊಂದಿರಬೇಕು ಅಥವಾ ಬೆಂಗಳೂರಿನಲ್ಲೇ ಅವರಿಗೆ ಟೆಸ್ಟ್ ಮಾಡಿಸಬೇಕಾಗುತ್ತದೆ ಎಂದಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಕಳೆದ ನಾಲ್ಕು ತಿಂಗಳಲ್ಲೇ ಗರಿಷ್ಠ 1400 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಮಾತು ಹೇಳಿದ್ದಾರೆ.
Beginning April 1, all interstate travellers to Bengaluru will need to furnish a negative RT-PCR Covid-19 test report, Health and Medical Education Minister K Sudhakar announced on Thursday.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 08:05 pm
Mangalore Correspondent
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
ಧರ್ಮಸ್ಥಳ ಸ್ನಾನಘಟ್ಟದ ಬಳಿಕ ಹೊಸ ಜಾಗ ಗುರುತಿಸಿದ ದೂ...
08-08-25 04:42 pm
Full Powers, Dharmasthala SIT, Police: ಧರ್ಮಸ...
08-08-25 01:19 pm
ಗೋಹತ್ಯೆ ಕಾನೂನು ಹಿಂಪಡೆದ ರೀತಿಯಲ್ಲೇ ವಿದ್ಯುತ್ ನೌಕ...
08-08-25 12:24 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm