ಬ್ರೇಕಿಂಗ್ ನ್ಯೂಸ್
25-03-21 08:08 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆಸಿರುವ ಮಹಾನಾಯಕನ ಹೆಸರನ್ನು ಶೀಘ್ರದಲ್ಲೇ ಬಹಿರಂಗ ಪಡಿಸುತ್ತೇನೆ. ಪ್ರಕರಣದ ಬಗ್ಗೆ ಸಾಕಷ್ಟು ಸಾಕ್ಷ್ಯ ಸಂಗ್ರಹಿಸಿದ್ದು ಅದನ್ನು ಕೇಳಿದರೆ ನೀವು ಶಾಕ್ ಆಗ್ತೀರಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸಿಡಿ ವಿಚಾರದಲ್ಲಿ ಎರಡನೇ ವಿಡಿಯೋ ಬಿಡುಗಡೆ ಮಾಡಿರುವ ಯುವತಿಯ ಕುರಿತ ಪ್ರಶ್ನೆಗೆ ಜಾರಕಿಹೊಳಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಹಿಂದೆ ಷಡ್ಯಂತ್ರ ಇರುವುದನ್ನು ಕಂಡುಕೊಂಡಿದ್ದೇನೆ. ನನ್ನ ವಿರುದ್ಧ ಹತ್ತು ಸೀಡಿ ಬಂದರೂ ಹೆದರಲ್ಲ. ಸೂಕ್ತ ಸಂದರ್ಭದಲ್ಲಿ ಇದರ ಹಿಂದಿರೋ ನಾಯಕರ ಹೆಸರನ್ನು ಬಹಿರಂಗ ಪಡಿಸುತ್ತೇನೆ, ಇವರನ್ನು ಜೈಲಿಗೆ ಹಾಕದೆ ಬಿಡಲ್ಲ ಎಂದು ಗುಡುಗಿದ್ದಾರೆ.
ನಾನು ತಪ್ಪು ಮಾಡಿಲ್ಲ. ನಾನು ನಿರ್ದೋಷಿಯಾಗಿ ಬರುತ್ತೇನೆ ಎಂದು ಹೇಳಿದ ಜಾರಕಿಹೊಳಿ, ವಿರೋಧ ಪಕ್ಷದ ಸಿದ್ದರಾಮಯ್ಯ ಬಗ್ಗೆ ಒಂದಷ್ಟು ಗೌರವ ಇತ್ತು. ಆದರೆ ನನ್ನ ಮೇಲೆಯೇ ಅತ್ಯಾಚಾರ ಕೇಸು ದಾಖಲಿಸಲು ಹೇಳಿದ್ದಾರೆ. ಈ ಹೇಳಿಕೆ ಕೇಳಿ, ಅವರ ಮೇಲಿದ್ದ ಗೌರವ ಅಷ್ಟೂ ಹೋಯಿತು ಎಂದಿದ್ದಾರೆ.
People will be shocked about the conspiracy in the sex cd scandal of me says Ramesh Jarkiholi. In a short while I am going to reveal it said the former Minister.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm