ಬ್ರೇಕಿಂಗ್ ನ್ಯೂಸ್
25-03-21 08:08 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆಸಿರುವ ಮಹಾನಾಯಕನ ಹೆಸರನ್ನು ಶೀಘ್ರದಲ್ಲೇ ಬಹಿರಂಗ ಪಡಿಸುತ್ತೇನೆ. ಪ್ರಕರಣದ ಬಗ್ಗೆ ಸಾಕಷ್ಟು ಸಾಕ್ಷ್ಯ ಸಂಗ್ರಹಿಸಿದ್ದು ಅದನ್ನು ಕೇಳಿದರೆ ನೀವು ಶಾಕ್ ಆಗ್ತೀರಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸಿಡಿ ವಿಚಾರದಲ್ಲಿ ಎರಡನೇ ವಿಡಿಯೋ ಬಿಡುಗಡೆ ಮಾಡಿರುವ ಯುವತಿಯ ಕುರಿತ ಪ್ರಶ್ನೆಗೆ ಜಾರಕಿಹೊಳಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಹಿಂದೆ ಷಡ್ಯಂತ್ರ ಇರುವುದನ್ನು ಕಂಡುಕೊಂಡಿದ್ದೇನೆ. ನನ್ನ ವಿರುದ್ಧ ಹತ್ತು ಸೀಡಿ ಬಂದರೂ ಹೆದರಲ್ಲ. ಸೂಕ್ತ ಸಂದರ್ಭದಲ್ಲಿ ಇದರ ಹಿಂದಿರೋ ನಾಯಕರ ಹೆಸರನ್ನು ಬಹಿರಂಗ ಪಡಿಸುತ್ತೇನೆ, ಇವರನ್ನು ಜೈಲಿಗೆ ಹಾಕದೆ ಬಿಡಲ್ಲ ಎಂದು ಗುಡುಗಿದ್ದಾರೆ.
ನಾನು ತಪ್ಪು ಮಾಡಿಲ್ಲ. ನಾನು ನಿರ್ದೋಷಿಯಾಗಿ ಬರುತ್ತೇನೆ ಎಂದು ಹೇಳಿದ ಜಾರಕಿಹೊಳಿ, ವಿರೋಧ ಪಕ್ಷದ ಸಿದ್ದರಾಮಯ್ಯ ಬಗ್ಗೆ ಒಂದಷ್ಟು ಗೌರವ ಇತ್ತು. ಆದರೆ ನನ್ನ ಮೇಲೆಯೇ ಅತ್ಯಾಚಾರ ಕೇಸು ದಾಖಲಿಸಲು ಹೇಳಿದ್ದಾರೆ. ಈ ಹೇಳಿಕೆ ಕೇಳಿ, ಅವರ ಮೇಲಿದ್ದ ಗೌರವ ಅಷ್ಟೂ ಹೋಯಿತು ಎಂದಿದ್ದಾರೆ.
People will be shocked about the conspiracy in the sex cd scandal of me says Ramesh Jarkiholi. In a short while I am going to reveal it said the former Minister.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm