ಬ್ರೇಕಿಂಗ್ ನ್ಯೂಸ್
25-03-21 10:22 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಬೆಳಗಾವಿ ಲೋಕಸಭೆ ಕ್ಷೇತ್ರ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಬಿಜೆಪಿ ಹೈಕಮಾಂಡ್ ಆದೇಶ ಮಾಡಿದೆ. ಬೆಳಗಾವಿಗೆ ಎಲ್ಲರ ನಿರೀಕ್ಷೆ ತಲೆಕೆಳಗು ಮಾಡಿ ಮಾಜಿ ಸಚಿವ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಸುರೇಶ್ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಿದೆ.
ಲೋಕಸಭೆಗೆ ಬಿಜೆಪಿ ಟಿಕೆಟ್ ನೀಡುವಂತೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕರಿಂದ ಹಿಡಿದು ರಮೇಶ್ ಕತ್ತಿ ಸೇರಿದಂತೆ ಹಲವರು ಲಾಬಿ ನಡೆಸಿದ್ದರು. ಕೆಲವರಂತೂ ದೆಹಲಿಗೂ ಹೋಗಿ ಲಾಬಿ ನಡೆಸಿದ್ದರು. ವೆಂಕಟೇಶ್ವರ ಸ್ವಾಮೀಜಿ ಎಂಬವರು ತಾನೇ ಬಿಜೆಪಿ ಅಭ್ಯರ್ಥಿ ಎಂದು ಹೇಳಿ ನಾಮಪತ್ರವನ್ನೂ ಸಲ್ಲಿಸಿದ್ದರು. ಇದೇ ವೇಳೆ, ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಹೆಸರು ಕೂಡ ಕೇಳಿಬಂದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಮಂಗಳಾ ಅಂಗಡಿಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ.
ಇನ್ನು ಬಸವಕಲ್ಯಾಣ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆ ಮಾಡಿದ್ದ ಭಗವಂತ ಖೂಬಾಗೆ ನಿರಾಸೆಯಾಗಿದ್ದು ಶರಣು ಹೂಗಾರಗೆ ಟಿಕೆಟ್ ನೀಡಿದೆ. ಮಸ್ಕಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಅವರನ್ನೇ ಬಿಜೆಪಿ ಅಭ್ಯರ್ಥಿಯಾಗಿಸಿದೆ.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲ್ಲಿನ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಿದ್ದು ಸಾಂಪ್ರದಾಯಿಕವಾಗಿ ಬಿಜೆಪಿಯ ಕ್ಷೇತ್ರ ಆಗಿದ್ದರೂ, ಪೈಪೋಟಿಗೆ ಕಾರಣವಾಗಲಿದೆ. ಎಪ್ರಿಲ್ 17 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾದ ಸ್ಥಾನಕ್ಕೆ ಬೆಳಗಾವಿ ಉಪ ಚುನಾವಣೆ ನಡೆಯುತ್ತಿದೆ.
Belagavi bypoll elections 2021 BJP ticket go to Angadi family.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm