ಬ್ರೇಕಿಂಗ್ ನ್ಯೂಸ್
25-03-21 10:22 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಬೆಳಗಾವಿ ಲೋಕಸಭೆ ಕ್ಷೇತ್ರ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಬಿಜೆಪಿ ಹೈಕಮಾಂಡ್ ಆದೇಶ ಮಾಡಿದೆ. ಬೆಳಗಾವಿಗೆ ಎಲ್ಲರ ನಿರೀಕ್ಷೆ ತಲೆಕೆಳಗು ಮಾಡಿ ಮಾಜಿ ಸಚಿವ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಸುರೇಶ್ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಿದೆ.
ಲೋಕಸಭೆಗೆ ಬಿಜೆಪಿ ಟಿಕೆಟ್ ನೀಡುವಂತೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕರಿಂದ ಹಿಡಿದು ರಮೇಶ್ ಕತ್ತಿ ಸೇರಿದಂತೆ ಹಲವರು ಲಾಬಿ ನಡೆಸಿದ್ದರು. ಕೆಲವರಂತೂ ದೆಹಲಿಗೂ ಹೋಗಿ ಲಾಬಿ ನಡೆಸಿದ್ದರು. ವೆಂಕಟೇಶ್ವರ ಸ್ವಾಮೀಜಿ ಎಂಬವರು ತಾನೇ ಬಿಜೆಪಿ ಅಭ್ಯರ್ಥಿ ಎಂದು ಹೇಳಿ ನಾಮಪತ್ರವನ್ನೂ ಸಲ್ಲಿಸಿದ್ದರು. ಇದೇ ವೇಳೆ, ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಹೆಸರು ಕೂಡ ಕೇಳಿಬಂದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಮಂಗಳಾ ಅಂಗಡಿಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ.
ಇನ್ನು ಬಸವಕಲ್ಯಾಣ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆ ಮಾಡಿದ್ದ ಭಗವಂತ ಖೂಬಾಗೆ ನಿರಾಸೆಯಾಗಿದ್ದು ಶರಣು ಹೂಗಾರಗೆ ಟಿಕೆಟ್ ನೀಡಿದೆ. ಮಸ್ಕಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಅವರನ್ನೇ ಬಿಜೆಪಿ ಅಭ್ಯರ್ಥಿಯಾಗಿಸಿದೆ.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲ್ಲಿನ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಿದ್ದು ಸಾಂಪ್ರದಾಯಿಕವಾಗಿ ಬಿಜೆಪಿಯ ಕ್ಷೇತ್ರ ಆಗಿದ್ದರೂ, ಪೈಪೋಟಿಗೆ ಕಾರಣವಾಗಲಿದೆ. ಎಪ್ರಿಲ್ 17 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾದ ಸ್ಥಾನಕ್ಕೆ ಬೆಳಗಾವಿ ಉಪ ಚುನಾವಣೆ ನಡೆಯುತ್ತಿದೆ.
Belagavi bypoll elections 2021 BJP ticket go to Angadi family.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm