ಬ್ರೇಕಿಂಗ್ ನ್ಯೂಸ್
26-03-21 10:17 am Headline Karnataka News Network ಕರ್ನಾಟಕ
ಬೆಂಗಳೂರು, ಮಾ 26: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಹಬ್ಬ, ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟವಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ.
ಅಂತೆಯೇ, ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಮುಂತಾದ ಎಲ್ಲಾ ಹಬ್ಬ ಹರಿದಿನಗಳಲ್ಲಿ ಗುಂಪುಗೂಡದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕ ಸ್ಥಳ, ಮೈದಾನ, ಪಾರ್ಕ್, ಮಾರ್ಕೆಟ್ ಹಾಗೂ ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸುವುದಕ್ಕೆ ನಿಷೇಧ ಹೇರಲಾಗಿದೆ. ಇದಲ್ಲದೆ, ಆದೇಶ ಉಲ್ಲಂಘಿಸಿದರೆ ಎನ್ಡಿಎಂಎ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಕ್ರಮಕೈಗೊಳ್ಳುವುದಾಗಿ ರಾಜ್ಯ ಸರ್ಕಾರದಿಂದ ಎಚ್ಚರಿಕೆ ನೀಡಲಾಗಿದೆ.
‘ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ’

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ ಎಂದು ಹೈಕೋರ್ಟ್ ಸೂಚನೆ ಕೊಟ್ಟಿದೆ. ಕಟ್ಟಡ ಕಾರ್ಮಿಕರಿರುವ ಕಡೆಯೂ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಕೋರ್ಟ್ ಸೂಚಿಸಿದೆ. ಕೈಗೊಂಡ ಕ್ರಮಗಳ ಬಗ್ಗೆ ಮಾ.31ಕ್ಕೆ ವಿವರ ನೀಡಲು ಸೂಚನೆ ನೀಡಲಾಗಿದೆ.
‘ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು’

ಮಹಾರಾಷ್ಟ್ರದಲ್ಲಿ ದಿನೇದಿನೆ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು. ಮಾರ್ಗಸೂಚಿ ಪಾಲನೆಯಲ್ಲಿ ಯಾವುದೇ ರೀತಿ ರಾಜಿ ಇಲ್ಲ. ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ಅಷ್ಟೇ ಕ್ರಮ ಅಲ್ಲ ಅದಕ್ಕೆ ಕಾರಣರಾದವರ ವಿರುದ್ಧವೂ ಕ್ರಮಕ್ಕೆ ಆದೇಶಿಸಿದ್ದೇನೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಹೇಳಿದ್ದಾರೆ.
In light of the surge in COVID-19 cases in Karnataka, the state government has announced that public gatherings for upcoming festivals such as Holi, Shab-e-Barat and Good Friday will be prohibited across the state.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm