ಬ್ರೇಕಿಂಗ್ ನ್ಯೂಸ್
26-03-21 10:17 am Headline Karnataka News Network ಕರ್ನಾಟಕ
ಬೆಂಗಳೂರು, ಮಾ 26: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಹಬ್ಬ, ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟವಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ.
ಅಂತೆಯೇ, ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಮುಂತಾದ ಎಲ್ಲಾ ಹಬ್ಬ ಹರಿದಿನಗಳಲ್ಲಿ ಗುಂಪುಗೂಡದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕ ಸ್ಥಳ, ಮೈದಾನ, ಪಾರ್ಕ್, ಮಾರ್ಕೆಟ್ ಹಾಗೂ ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸುವುದಕ್ಕೆ ನಿಷೇಧ ಹೇರಲಾಗಿದೆ. ಇದಲ್ಲದೆ, ಆದೇಶ ಉಲ್ಲಂಘಿಸಿದರೆ ಎನ್ಡಿಎಂಎ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಕ್ರಮಕೈಗೊಳ್ಳುವುದಾಗಿ ರಾಜ್ಯ ಸರ್ಕಾರದಿಂದ ಎಚ್ಚರಿಕೆ ನೀಡಲಾಗಿದೆ.
‘ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ’

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ ಎಂದು ಹೈಕೋರ್ಟ್ ಸೂಚನೆ ಕೊಟ್ಟಿದೆ. ಕಟ್ಟಡ ಕಾರ್ಮಿಕರಿರುವ ಕಡೆಯೂ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಕೋರ್ಟ್ ಸೂಚಿಸಿದೆ. ಕೈಗೊಂಡ ಕ್ರಮಗಳ ಬಗ್ಗೆ ಮಾ.31ಕ್ಕೆ ವಿವರ ನೀಡಲು ಸೂಚನೆ ನೀಡಲಾಗಿದೆ.
‘ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು’

ಮಹಾರಾಷ್ಟ್ರದಲ್ಲಿ ದಿನೇದಿನೆ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು. ಮಾರ್ಗಸೂಚಿ ಪಾಲನೆಯಲ್ಲಿ ಯಾವುದೇ ರೀತಿ ರಾಜಿ ಇಲ್ಲ. ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ಅಷ್ಟೇ ಕ್ರಮ ಅಲ್ಲ ಅದಕ್ಕೆ ಕಾರಣರಾದವರ ವಿರುದ್ಧವೂ ಕ್ರಮಕ್ಕೆ ಆದೇಶಿಸಿದ್ದೇನೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಹೇಳಿದ್ದಾರೆ.
In light of the surge in COVID-19 cases in Karnataka, the state government has announced that public gatherings for upcoming festivals such as Holi, Shab-e-Barat and Good Friday will be prohibited across the state.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm