ಬ್ರೇಕಿಂಗ್ ನ್ಯೂಸ್
26-03-21 10:17 am Headline Karnataka News Network ಕರ್ನಾಟಕ
ಬೆಂಗಳೂರು, ಮಾ 26: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಹಬ್ಬ, ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟವಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ.
ಅಂತೆಯೇ, ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಮುಂತಾದ ಎಲ್ಲಾ ಹಬ್ಬ ಹರಿದಿನಗಳಲ್ಲಿ ಗುಂಪುಗೂಡದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕ ಸ್ಥಳ, ಮೈದಾನ, ಪಾರ್ಕ್, ಮಾರ್ಕೆಟ್ ಹಾಗೂ ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸುವುದಕ್ಕೆ ನಿಷೇಧ ಹೇರಲಾಗಿದೆ. ಇದಲ್ಲದೆ, ಆದೇಶ ಉಲ್ಲಂಘಿಸಿದರೆ ಎನ್ಡಿಎಂಎ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಕ್ರಮಕೈಗೊಳ್ಳುವುದಾಗಿ ರಾಜ್ಯ ಸರ್ಕಾರದಿಂದ ಎಚ್ಚರಿಕೆ ನೀಡಲಾಗಿದೆ.
‘ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ’

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ ಎಂದು ಹೈಕೋರ್ಟ್ ಸೂಚನೆ ಕೊಟ್ಟಿದೆ. ಕಟ್ಟಡ ಕಾರ್ಮಿಕರಿರುವ ಕಡೆಯೂ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಕೋರ್ಟ್ ಸೂಚಿಸಿದೆ. ಕೈಗೊಂಡ ಕ್ರಮಗಳ ಬಗ್ಗೆ ಮಾ.31ಕ್ಕೆ ವಿವರ ನೀಡಲು ಸೂಚನೆ ನೀಡಲಾಗಿದೆ.
‘ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು’

ಮಹಾರಾಷ್ಟ್ರದಲ್ಲಿ ದಿನೇದಿನೆ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು. ಮಾರ್ಗಸೂಚಿ ಪಾಲನೆಯಲ್ಲಿ ಯಾವುದೇ ರೀತಿ ರಾಜಿ ಇಲ್ಲ. ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ಅಷ್ಟೇ ಕ್ರಮ ಅಲ್ಲ ಅದಕ್ಕೆ ಕಾರಣರಾದವರ ವಿರುದ್ಧವೂ ಕ್ರಮಕ್ಕೆ ಆದೇಶಿಸಿದ್ದೇನೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಹೇಳಿದ್ದಾರೆ.
In light of the surge in COVID-19 cases in Karnataka, the state government has announced that public gatherings for upcoming festivals such as Holi, Shab-e-Barat and Good Friday will be prohibited across the state.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm