ಬ್ರೇಕಿಂಗ್ ನ್ಯೂಸ್
26-03-21 10:17 am Headline Karnataka News Network ಕರ್ನಾಟಕ
ಬೆಂಗಳೂರು, ಮಾ 26: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಹಬ್ಬ, ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟವಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ.
ಅಂತೆಯೇ, ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಮುಂತಾದ ಎಲ್ಲಾ ಹಬ್ಬ ಹರಿದಿನಗಳಲ್ಲಿ ಗುಂಪುಗೂಡದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕ ಸ್ಥಳ, ಮೈದಾನ, ಪಾರ್ಕ್, ಮಾರ್ಕೆಟ್ ಹಾಗೂ ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸುವುದಕ್ಕೆ ನಿಷೇಧ ಹೇರಲಾಗಿದೆ. ಇದಲ್ಲದೆ, ಆದೇಶ ಉಲ್ಲಂಘಿಸಿದರೆ ಎನ್ಡಿಎಂಎ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಕ್ರಮಕೈಗೊಳ್ಳುವುದಾಗಿ ರಾಜ್ಯ ಸರ್ಕಾರದಿಂದ ಎಚ್ಚರಿಕೆ ನೀಡಲಾಗಿದೆ.
‘ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ’

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ ಎಂದು ಹೈಕೋರ್ಟ್ ಸೂಚನೆ ಕೊಟ್ಟಿದೆ. ಕಟ್ಟಡ ಕಾರ್ಮಿಕರಿರುವ ಕಡೆಯೂ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಕೋರ್ಟ್ ಸೂಚಿಸಿದೆ. ಕೈಗೊಂಡ ಕ್ರಮಗಳ ಬಗ್ಗೆ ಮಾ.31ಕ್ಕೆ ವಿವರ ನೀಡಲು ಸೂಚನೆ ನೀಡಲಾಗಿದೆ.
‘ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು’

ಮಹಾರಾಷ್ಟ್ರದಲ್ಲಿ ದಿನೇದಿನೆ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು. ಮಾರ್ಗಸೂಚಿ ಪಾಲನೆಯಲ್ಲಿ ಯಾವುದೇ ರೀತಿ ರಾಜಿ ಇಲ್ಲ. ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ಅಷ್ಟೇ ಕ್ರಮ ಅಲ್ಲ ಅದಕ್ಕೆ ಕಾರಣರಾದವರ ವಿರುದ್ಧವೂ ಕ್ರಮಕ್ಕೆ ಆದೇಶಿಸಿದ್ದೇನೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಹೇಳಿದ್ದಾರೆ.
In light of the surge in COVID-19 cases in Karnataka, the state government has announced that public gatherings for upcoming festivals such as Holi, Shab-e-Barat and Good Friday will be prohibited across the state.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm