ಬ್ರೇಕಿಂಗ್ ನ್ಯೂಸ್
26-03-21 10:53 pm Headline Karnataka News Network ಕರ್ನಾಟಕ
ಬೆಳಗಾವಿ, ಮಾ.26: ಬೆಳಗಾವಿ ಲೋಕಸಭೆ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆದ್ದೇ ಗೆಲ್ಲುವುದಾಗಿ ತೊಡೆ ತಟ್ಟಿದ್ದಾರೆ. ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬರುವುದು ಬೇಡ ಎಂದು ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರು ಹೇಳಿದ್ದಾರಂತೆ.
ರಮೇಶ್ ಜಾರಕಿಹೊಳಿಯ ಸಿಡಿ ಪ್ರಕರಣ ಹೊರಬಿದ್ದ ಬಳಿಕ ಸಿಟ್ಟಾಗಿರುವ ಜಾರಕಿಹೊಳಿ ಬೆಂಬಲಿಗರು ಜಿಲ್ಲೆಯ ಕೆಲವು ಕಡೆ ಪ್ರತಿಭಟನೆ ನಡೆಸಿದ್ದರು. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಗ್ಗೆ ಆರೋಪಗಳು, ಆಕ್ರೋಶಗಳು ಕೇಳಿಬಂದಿದ್ದವು. ರಮೇಶ್ ಜಾರಕಿಹೊಳಿ ಕುಟುಂಬಸ್ಥರು ಕೂಡ ಸಿಟ್ಟಾಗಿದ್ದರು. ಇದೀಗ ರಮೇಶ್ ಜಾರಕಿಹೊಳಿ ಸೋದರ ಸತೀಶ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗುವುದಾಗಿ ಹೇಳಿದ್ದಾರೆ. ಆದರೆ, ಡಿಕೆಶಿ ಬೆಳಗಾವಿಗೆ ಬಂದರೆ ಪ್ರತಿಭಟನೆ ಎದುರಾಗಬಹುದೆಂಬ ಆತಂಕದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಡಿಕೆಶಿ ಬರದಿರುವುದು ಒಳ್ಳೆಯದು ಎಂದು ಸಲಹೆ ಮಾಡಿದ್ದಾರಂತೆ.
![]()
ಆದರೆ, ಕಾಂಗ್ರೆಸ್ ನಾಯಕರ ಸಲಹೆಯನ್ನು ನಿರಾಕರಿಸಿರುವ ಡಿಕೆಶಿ, ಸೋಮವಾರ ಬೆಳಗಾವಿಗೆ ತೆರಳಲು ಪ್ರವಾಸ ನಿಗದಿ ಪಡಿಸಿದ್ದಾರೆ. ಸೋಮವಾರದ ನಾಮಪತ್ರ ಸಂದರ್ಭದಲ್ಲಿ ಉಪಸ್ಥಿತಿ ಇರಬೇಕಾಗಿದ್ದರಿಂದ ಭಾನುವಾರ ಸಂಜೆಯೇ ಬೆಳಗಾವಿಗೆ ತೆರಳಲು ಡಿಕೆಶಿ ನಿರ್ಧರಿಸಿದ್ದಾರೆ.
The Karnataka Congress confirmed that its current MLA Satish Jarkiholi will contest the bye-election from the Belagavi Lok Sabha constituency. The decision was ratified in a statement issued by the party on Friday morning. Satish Jarkiholi is currently the MLA of Yamkanmardi constituency.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm