ಬ್ರೇಕಿಂಗ್ ನ್ಯೂಸ್
26-03-21 10:53 pm Headline Karnataka News Network ಕರ್ನಾಟಕ
ಬೆಳಗಾವಿ, ಮಾ.26: ಬೆಳಗಾವಿ ಲೋಕಸಭೆ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆದ್ದೇ ಗೆಲ್ಲುವುದಾಗಿ ತೊಡೆ ತಟ್ಟಿದ್ದಾರೆ. ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬರುವುದು ಬೇಡ ಎಂದು ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರು ಹೇಳಿದ್ದಾರಂತೆ.
ರಮೇಶ್ ಜಾರಕಿಹೊಳಿಯ ಸಿಡಿ ಪ್ರಕರಣ ಹೊರಬಿದ್ದ ಬಳಿಕ ಸಿಟ್ಟಾಗಿರುವ ಜಾರಕಿಹೊಳಿ ಬೆಂಬಲಿಗರು ಜಿಲ್ಲೆಯ ಕೆಲವು ಕಡೆ ಪ್ರತಿಭಟನೆ ನಡೆಸಿದ್ದರು. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಗ್ಗೆ ಆರೋಪಗಳು, ಆಕ್ರೋಶಗಳು ಕೇಳಿಬಂದಿದ್ದವು. ರಮೇಶ್ ಜಾರಕಿಹೊಳಿ ಕುಟುಂಬಸ್ಥರು ಕೂಡ ಸಿಟ್ಟಾಗಿದ್ದರು. ಇದೀಗ ರಮೇಶ್ ಜಾರಕಿಹೊಳಿ ಸೋದರ ಸತೀಶ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗುವುದಾಗಿ ಹೇಳಿದ್ದಾರೆ. ಆದರೆ, ಡಿಕೆಶಿ ಬೆಳಗಾವಿಗೆ ಬಂದರೆ ಪ್ರತಿಭಟನೆ ಎದುರಾಗಬಹುದೆಂಬ ಆತಂಕದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಡಿಕೆಶಿ ಬರದಿರುವುದು ಒಳ್ಳೆಯದು ಎಂದು ಸಲಹೆ ಮಾಡಿದ್ದಾರಂತೆ.
![]()
ಆದರೆ, ಕಾಂಗ್ರೆಸ್ ನಾಯಕರ ಸಲಹೆಯನ್ನು ನಿರಾಕರಿಸಿರುವ ಡಿಕೆಶಿ, ಸೋಮವಾರ ಬೆಳಗಾವಿಗೆ ತೆರಳಲು ಪ್ರವಾಸ ನಿಗದಿ ಪಡಿಸಿದ್ದಾರೆ. ಸೋಮವಾರದ ನಾಮಪತ್ರ ಸಂದರ್ಭದಲ್ಲಿ ಉಪಸ್ಥಿತಿ ಇರಬೇಕಾಗಿದ್ದರಿಂದ ಭಾನುವಾರ ಸಂಜೆಯೇ ಬೆಳಗಾವಿಗೆ ತೆರಳಲು ಡಿಕೆಶಿ ನಿರ್ಧರಿಸಿದ್ದಾರೆ.
The Karnataka Congress confirmed that its current MLA Satish Jarkiholi will contest the bye-election from the Belagavi Lok Sabha constituency. The decision was ratified in a statement issued by the party on Friday morning. Satish Jarkiholi is currently the MLA of Yamkanmardi constituency.
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am