ಬ್ರೇಕಿಂಗ್ ನ್ಯೂಸ್
26-03-21 10:53 pm Headline Karnataka News Network ಕರ್ನಾಟಕ
ಬೆಳಗಾವಿ, ಮಾ.26: ಬೆಳಗಾವಿ ಲೋಕಸಭೆ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆದ್ದೇ ಗೆಲ್ಲುವುದಾಗಿ ತೊಡೆ ತಟ್ಟಿದ್ದಾರೆ. ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬರುವುದು ಬೇಡ ಎಂದು ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರು ಹೇಳಿದ್ದಾರಂತೆ.
ರಮೇಶ್ ಜಾರಕಿಹೊಳಿಯ ಸಿಡಿ ಪ್ರಕರಣ ಹೊರಬಿದ್ದ ಬಳಿಕ ಸಿಟ್ಟಾಗಿರುವ ಜಾರಕಿಹೊಳಿ ಬೆಂಬಲಿಗರು ಜಿಲ್ಲೆಯ ಕೆಲವು ಕಡೆ ಪ್ರತಿಭಟನೆ ನಡೆಸಿದ್ದರು. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಗ್ಗೆ ಆರೋಪಗಳು, ಆಕ್ರೋಶಗಳು ಕೇಳಿಬಂದಿದ್ದವು. ರಮೇಶ್ ಜಾರಕಿಹೊಳಿ ಕುಟುಂಬಸ್ಥರು ಕೂಡ ಸಿಟ್ಟಾಗಿದ್ದರು. ಇದೀಗ ರಮೇಶ್ ಜಾರಕಿಹೊಳಿ ಸೋದರ ಸತೀಶ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗುವುದಾಗಿ ಹೇಳಿದ್ದಾರೆ. ಆದರೆ, ಡಿಕೆಶಿ ಬೆಳಗಾವಿಗೆ ಬಂದರೆ ಪ್ರತಿಭಟನೆ ಎದುರಾಗಬಹುದೆಂಬ ಆತಂಕದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಡಿಕೆಶಿ ಬರದಿರುವುದು ಒಳ್ಳೆಯದು ಎಂದು ಸಲಹೆ ಮಾಡಿದ್ದಾರಂತೆ.
![]()
ಆದರೆ, ಕಾಂಗ್ರೆಸ್ ನಾಯಕರ ಸಲಹೆಯನ್ನು ನಿರಾಕರಿಸಿರುವ ಡಿಕೆಶಿ, ಸೋಮವಾರ ಬೆಳಗಾವಿಗೆ ತೆರಳಲು ಪ್ರವಾಸ ನಿಗದಿ ಪಡಿಸಿದ್ದಾರೆ. ಸೋಮವಾರದ ನಾಮಪತ್ರ ಸಂದರ್ಭದಲ್ಲಿ ಉಪಸ್ಥಿತಿ ಇರಬೇಕಾಗಿದ್ದರಿಂದ ಭಾನುವಾರ ಸಂಜೆಯೇ ಬೆಳಗಾವಿಗೆ ತೆರಳಲು ಡಿಕೆಶಿ ನಿರ್ಧರಿಸಿದ್ದಾರೆ.
The Karnataka Congress confirmed that its current MLA Satish Jarkiholi will contest the bye-election from the Belagavi Lok Sabha constituency. The decision was ratified in a statement issued by the party on Friday morning. Satish Jarkiholi is currently the MLA of Yamkanmardi constituency.
04-03-26 11:51 am
HK News Staffer
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm