ಬ್ರೇಕಿಂಗ್ ನ್ಯೂಸ್
27-03-21 08:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಅತ್ತ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರೇಳುತ್ತಿದ್ದಂತೆ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಷಡ್ಯಂತ್ರದ ಹಿಂದಿರೋ ಮಹಾನಾಯಕನ ಹೆಸರನ್ನು ಯುವತಿಯ ಪೋಷಕರೇ ಹೇಳಿದ್ದಾರೆ. ಈ ವ್ಯಕ್ತಿ ರಾಜಕೀಯದಲ್ಲಿರಲು ನಾಲಾಯಕ್. ಗಾಂಡು ಮನುಷ್ಯ. ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲಿ, ತಕ್ಕ ಪೂಜೆ ಮಾಡ್ತೀವಿ ಎಂದು ಕಿಡಿಕಾರಿದ್ದಾರೆ.
ಈತನೇ ಷಡ್ಯಂತ್ರ ಹೂಡಿದ್ದು. ಈ ರೀತಿಯ ವ್ಯಕ್ತಿ ರಾಜಕೀಯದಲ್ಲಿ ಇರಬಾರದು. ರಾಜಕೀಯ ನಿವೃತ್ತಿ ಪಡೆಯಲಿ. ಮುಂದಿನ ಬಾರಿ ಕನಕಪುರದಲ್ಲಿ ಡಿಕೆ ಶಿವಕುಮಾರ್ ನನ್ನು ಸೋಲಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೀವಿ. ಅದಕ್ಕೆ ಕುಮಾರಸ್ವಾಮಿಯ ಸಹಕಾರ ಪಡೆದು ಹಣಕಾಸಿನ ನೆರವನ್ನೂ ಕೊಡುತ್ತೀನಿ. ಆತನನ್ನು ಸೋಲಿಸುವುದೇ ನನ್ನ ಗುರಿ ಎಂದು ಗುಡುಗಿದರು.

ನನ್ನ ಮುಂದಿನ ಹೋರಾಟವೇ ಡಿಕೆಶಿ ವಿರುದ್ಧ. ಕನಕಪುರದಲ್ಲಿ ಆತನನ್ನು ಸೋಲಿಸುವುದೇ ನನ್ನ ಹೋರಾಟ. ಡಿಕೆಶಿ ವಿರುದ್ಧವೂ ದೂರು ಕೊಡುತ್ತೇನೆ. ಈ ಪ್ರಕರಣದಲ್ಲಿ ಅವನನ್ನು ಬಂಧಿಸಬೇಕು, ನಾನು ಗಂಡಸು, ಆತ ಗಾಂ.. ಎಂದು ಏಕವಚನದಲ್ಲೇ ತೀವ್ರವಾಗಿ ವಾಗ್ದಾಳಿ ನಡೆಸಿದ್ರು.
Jarkiholi sex cd Woman's parents slam Congress's DK Shivakumar, saying he used her for 'dirty politics'.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm