ಬ್ರೇಕಿಂಗ್ ನ್ಯೂಸ್
27-03-21 08:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಅತ್ತ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರೇಳುತ್ತಿದ್ದಂತೆ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಷಡ್ಯಂತ್ರದ ಹಿಂದಿರೋ ಮಹಾನಾಯಕನ ಹೆಸರನ್ನು ಯುವತಿಯ ಪೋಷಕರೇ ಹೇಳಿದ್ದಾರೆ. ಈ ವ್ಯಕ್ತಿ ರಾಜಕೀಯದಲ್ಲಿರಲು ನಾಲಾಯಕ್. ಗಾಂಡು ಮನುಷ್ಯ. ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲಿ, ತಕ್ಕ ಪೂಜೆ ಮಾಡ್ತೀವಿ ಎಂದು ಕಿಡಿಕಾರಿದ್ದಾರೆ.
ಈತನೇ ಷಡ್ಯಂತ್ರ ಹೂಡಿದ್ದು. ಈ ರೀತಿಯ ವ್ಯಕ್ತಿ ರಾಜಕೀಯದಲ್ಲಿ ಇರಬಾರದು. ರಾಜಕೀಯ ನಿವೃತ್ತಿ ಪಡೆಯಲಿ. ಮುಂದಿನ ಬಾರಿ ಕನಕಪುರದಲ್ಲಿ ಡಿಕೆ ಶಿವಕುಮಾರ್ ನನ್ನು ಸೋಲಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೀವಿ. ಅದಕ್ಕೆ ಕುಮಾರಸ್ವಾಮಿಯ ಸಹಕಾರ ಪಡೆದು ಹಣಕಾಸಿನ ನೆರವನ್ನೂ ಕೊಡುತ್ತೀನಿ. ಆತನನ್ನು ಸೋಲಿಸುವುದೇ ನನ್ನ ಗುರಿ ಎಂದು ಗುಡುಗಿದರು.

ನನ್ನ ಮುಂದಿನ ಹೋರಾಟವೇ ಡಿಕೆಶಿ ವಿರುದ್ಧ. ಕನಕಪುರದಲ್ಲಿ ಆತನನ್ನು ಸೋಲಿಸುವುದೇ ನನ್ನ ಹೋರಾಟ. ಡಿಕೆಶಿ ವಿರುದ್ಧವೂ ದೂರು ಕೊಡುತ್ತೇನೆ. ಈ ಪ್ರಕರಣದಲ್ಲಿ ಅವನನ್ನು ಬಂಧಿಸಬೇಕು, ನಾನು ಗಂಡಸು, ಆತ ಗಾಂ.. ಎಂದು ಏಕವಚನದಲ್ಲೇ ತೀವ್ರವಾಗಿ ವಾಗ್ದಾಳಿ ನಡೆಸಿದ್ರು.
Jarkiholi sex cd Woman's parents slam Congress's DK Shivakumar, saying he used her for 'dirty politics'.
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am