ಬ್ರೇಕಿಂಗ್ ನ್ಯೂಸ್
27-03-21 08:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಅತ್ತ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರೇಳುತ್ತಿದ್ದಂತೆ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಷಡ್ಯಂತ್ರದ ಹಿಂದಿರೋ ಮಹಾನಾಯಕನ ಹೆಸರನ್ನು ಯುವತಿಯ ಪೋಷಕರೇ ಹೇಳಿದ್ದಾರೆ. ಈ ವ್ಯಕ್ತಿ ರಾಜಕೀಯದಲ್ಲಿರಲು ನಾಲಾಯಕ್. ಗಾಂಡು ಮನುಷ್ಯ. ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲಿ, ತಕ್ಕ ಪೂಜೆ ಮಾಡ್ತೀವಿ ಎಂದು ಕಿಡಿಕಾರಿದ್ದಾರೆ.
ಈತನೇ ಷಡ್ಯಂತ್ರ ಹೂಡಿದ್ದು. ಈ ರೀತಿಯ ವ್ಯಕ್ತಿ ರಾಜಕೀಯದಲ್ಲಿ ಇರಬಾರದು. ರಾಜಕೀಯ ನಿವೃತ್ತಿ ಪಡೆಯಲಿ. ಮುಂದಿನ ಬಾರಿ ಕನಕಪುರದಲ್ಲಿ ಡಿಕೆ ಶಿವಕುಮಾರ್ ನನ್ನು ಸೋಲಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೀವಿ. ಅದಕ್ಕೆ ಕುಮಾರಸ್ವಾಮಿಯ ಸಹಕಾರ ಪಡೆದು ಹಣಕಾಸಿನ ನೆರವನ್ನೂ ಕೊಡುತ್ತೀನಿ. ಆತನನ್ನು ಸೋಲಿಸುವುದೇ ನನ್ನ ಗುರಿ ಎಂದು ಗುಡುಗಿದರು.

ನನ್ನ ಮುಂದಿನ ಹೋರಾಟವೇ ಡಿಕೆಶಿ ವಿರುದ್ಧ. ಕನಕಪುರದಲ್ಲಿ ಆತನನ್ನು ಸೋಲಿಸುವುದೇ ನನ್ನ ಹೋರಾಟ. ಡಿಕೆಶಿ ವಿರುದ್ಧವೂ ದೂರು ಕೊಡುತ್ತೇನೆ. ಈ ಪ್ರಕರಣದಲ್ಲಿ ಅವನನ್ನು ಬಂಧಿಸಬೇಕು, ನಾನು ಗಂಡಸು, ಆತ ಗಾಂ.. ಎಂದು ಏಕವಚನದಲ್ಲೇ ತೀವ್ರವಾಗಿ ವಾಗ್ದಾಳಿ ನಡೆಸಿದ್ರು.
Jarkiholi sex cd Woman's parents slam Congress's DK Shivakumar, saying he used her for 'dirty politics'.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm