ಬ್ರೇಕಿಂಗ್ ನ್ಯೂಸ್
27-03-21 08:45 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಸಿಡಿ ಪ್ರಕರಣ ಸಂಬಂಧ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಇಂದು ಎಸ್ಐಟಿ ತಂಡದ ಅಧಿಕಾರಿಗಳ ಮುಂದೆ ತನಿಖೆಗೆ ಹಾಜರಾಗಿದ್ದ ಪೋಷಕರು, ಹೊರಬಂದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
ಡಿಕೆ ಶಿವಕುಮಾರ್ ನನ್ನ ಅಕ್ಕನನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಎಸ್ಸಿ ಹುಡುಗಿಯನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಅಕ್ಕ ಮತ್ತು ಅವರ ತಂಡವನ್ನು ಗೋವಾದಲ್ಲಿ ಅಡಗಿಕೊಳ್ಳುವಂತೆ ಡಿಕೆಶಿ ಸೂಚಿಸಿದ್ದಾಗಿ ಹೇಳಿದ್ದಾಳೆ. ಅವರೇ ಅಕ್ಕನನ್ನು ಒತ್ತೆಯಾಳಾಗಿರಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕೆಯ ಸೋದರ ಆರೋಪಿಸಿದ್ದಾನೆ.

ಯುವತಿಯ ತಂದೆ ಪ್ರಕಾಶ್ ಮಾತನಾಡಿ, ನಮ್ಮ ಕುಟುಂಬಕ್ಕೆ ಹಾಗೂ ನನ್ನ ಮಗಳಿಗೆ ಡಿಕೆಶಿ ಅವರಿಂದ ಬೆದರಿಕೆಯಿದೆ. ನನ್ನ ಮಗಳನ್ನು ಎಲ್ಲಿದ್ದಾಳೆಂದು ಹುಡುಕಿ ತಂದು ಒಪ್ಪಿಸಿ. ಅವಳು ಎಲ್ಲಿದ್ದಾಳೆಂದು ನಮಗೆ ಗೊತ್ತಿಲ್ಲ ಎಂದರು.
ಎಸ್ಐಟಿ ಅಧಿಕಾರಿಗಳು ಆಡುಗೋಡಿ ಬಳಿಯಿರುವ ಟೆಕ್ನಿಕಲ್ ಕಚೇರಿಯಲ್ಲಿ ತಂದೆ, ತಾಯಿ ಮತ್ತು ಸೋದರನನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಡಿಸಿಪಿ ಅನುಚೇತ್, ರವಿಕುಮಾರ್, ಶರಣಪ್ಪ ನೇತೃತ್ವದ ತಂಡ ಪೋಷಕರ ಹೇಳಿಕೆಯನ್ನು ದಾಖಲು ಮಾಡಿಕೊಂಡು ಸಂಜೆ 5 ಗಂಟೆಗೆ ಹೊರಗೆ ಕಳಿಸಿತ್ತು.
CD Lady's brother alleges that DK Shivakumar is playing politics with the women.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm