ಬ್ರೇಕಿಂಗ್ ನ್ಯೂಸ್
27-03-21 08:45 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಸಿಡಿ ಪ್ರಕರಣ ಸಂಬಂಧ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಇಂದು ಎಸ್ಐಟಿ ತಂಡದ ಅಧಿಕಾರಿಗಳ ಮುಂದೆ ತನಿಖೆಗೆ ಹಾಜರಾಗಿದ್ದ ಪೋಷಕರು, ಹೊರಬಂದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
ಡಿಕೆ ಶಿವಕುಮಾರ್ ನನ್ನ ಅಕ್ಕನನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಎಸ್ಸಿ ಹುಡುಗಿಯನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಅಕ್ಕ ಮತ್ತು ಅವರ ತಂಡವನ್ನು ಗೋವಾದಲ್ಲಿ ಅಡಗಿಕೊಳ್ಳುವಂತೆ ಡಿಕೆಶಿ ಸೂಚಿಸಿದ್ದಾಗಿ ಹೇಳಿದ್ದಾಳೆ. ಅವರೇ ಅಕ್ಕನನ್ನು ಒತ್ತೆಯಾಳಾಗಿರಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕೆಯ ಸೋದರ ಆರೋಪಿಸಿದ್ದಾನೆ.

ಯುವತಿಯ ತಂದೆ ಪ್ರಕಾಶ್ ಮಾತನಾಡಿ, ನಮ್ಮ ಕುಟುಂಬಕ್ಕೆ ಹಾಗೂ ನನ್ನ ಮಗಳಿಗೆ ಡಿಕೆಶಿ ಅವರಿಂದ ಬೆದರಿಕೆಯಿದೆ. ನನ್ನ ಮಗಳನ್ನು ಎಲ್ಲಿದ್ದಾಳೆಂದು ಹುಡುಕಿ ತಂದು ಒಪ್ಪಿಸಿ. ಅವಳು ಎಲ್ಲಿದ್ದಾಳೆಂದು ನಮಗೆ ಗೊತ್ತಿಲ್ಲ ಎಂದರು.
ಎಸ್ಐಟಿ ಅಧಿಕಾರಿಗಳು ಆಡುಗೋಡಿ ಬಳಿಯಿರುವ ಟೆಕ್ನಿಕಲ್ ಕಚೇರಿಯಲ್ಲಿ ತಂದೆ, ತಾಯಿ ಮತ್ತು ಸೋದರನನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಡಿಸಿಪಿ ಅನುಚೇತ್, ರವಿಕುಮಾರ್, ಶರಣಪ್ಪ ನೇತೃತ್ವದ ತಂಡ ಪೋಷಕರ ಹೇಳಿಕೆಯನ್ನು ದಾಖಲು ಮಾಡಿಕೊಂಡು ಸಂಜೆ 5 ಗಂಟೆಗೆ ಹೊರಗೆ ಕಳಿಸಿತ್ತು.
CD Lady's brother alleges that DK Shivakumar is playing politics with the women.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm