ಬ್ರೇಕಿಂಗ್ ನ್ಯೂಸ್
27-03-21 08:45 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಸಿಡಿ ಪ್ರಕರಣ ಸಂಬಂಧ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಇಂದು ಎಸ್ಐಟಿ ತಂಡದ ಅಧಿಕಾರಿಗಳ ಮುಂದೆ ತನಿಖೆಗೆ ಹಾಜರಾಗಿದ್ದ ಪೋಷಕರು, ಹೊರಬಂದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
ಡಿಕೆ ಶಿವಕುಮಾರ್ ನನ್ನ ಅಕ್ಕನನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಎಸ್ಸಿ ಹುಡುಗಿಯನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಅಕ್ಕ ಮತ್ತು ಅವರ ತಂಡವನ್ನು ಗೋವಾದಲ್ಲಿ ಅಡಗಿಕೊಳ್ಳುವಂತೆ ಡಿಕೆಶಿ ಸೂಚಿಸಿದ್ದಾಗಿ ಹೇಳಿದ್ದಾಳೆ. ಅವರೇ ಅಕ್ಕನನ್ನು ಒತ್ತೆಯಾಳಾಗಿರಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕೆಯ ಸೋದರ ಆರೋಪಿಸಿದ್ದಾನೆ.

ಯುವತಿಯ ತಂದೆ ಪ್ರಕಾಶ್ ಮಾತನಾಡಿ, ನಮ್ಮ ಕುಟುಂಬಕ್ಕೆ ಹಾಗೂ ನನ್ನ ಮಗಳಿಗೆ ಡಿಕೆಶಿ ಅವರಿಂದ ಬೆದರಿಕೆಯಿದೆ. ನನ್ನ ಮಗಳನ್ನು ಎಲ್ಲಿದ್ದಾಳೆಂದು ಹುಡುಕಿ ತಂದು ಒಪ್ಪಿಸಿ. ಅವಳು ಎಲ್ಲಿದ್ದಾಳೆಂದು ನಮಗೆ ಗೊತ್ತಿಲ್ಲ ಎಂದರು.
ಎಸ್ಐಟಿ ಅಧಿಕಾರಿಗಳು ಆಡುಗೋಡಿ ಬಳಿಯಿರುವ ಟೆಕ್ನಿಕಲ್ ಕಚೇರಿಯಲ್ಲಿ ತಂದೆ, ತಾಯಿ ಮತ್ತು ಸೋದರನನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಡಿಸಿಪಿ ಅನುಚೇತ್, ರವಿಕುಮಾರ್, ಶರಣಪ್ಪ ನೇತೃತ್ವದ ತಂಡ ಪೋಷಕರ ಹೇಳಿಕೆಯನ್ನು ದಾಖಲು ಮಾಡಿಕೊಂಡು ಸಂಜೆ 5 ಗಂಟೆಗೆ ಹೊರಗೆ ಕಳಿಸಿತ್ತು.
CD Lady's brother alleges that DK Shivakumar is playing politics with the women.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm