ಬ್ರೇಕಿಂಗ್ ನ್ಯೂಸ್
27-03-21 08:45 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಸಿಡಿ ಪ್ರಕರಣ ಸಂಬಂಧ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಇಂದು ಎಸ್ಐಟಿ ತಂಡದ ಅಧಿಕಾರಿಗಳ ಮುಂದೆ ತನಿಖೆಗೆ ಹಾಜರಾಗಿದ್ದ ಪೋಷಕರು, ಹೊರಬಂದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
ಡಿಕೆ ಶಿವಕುಮಾರ್ ನನ್ನ ಅಕ್ಕನನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಎಸ್ಸಿ ಹುಡುಗಿಯನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಅಕ್ಕ ಮತ್ತು ಅವರ ತಂಡವನ್ನು ಗೋವಾದಲ್ಲಿ ಅಡಗಿಕೊಳ್ಳುವಂತೆ ಡಿಕೆಶಿ ಸೂಚಿಸಿದ್ದಾಗಿ ಹೇಳಿದ್ದಾಳೆ. ಅವರೇ ಅಕ್ಕನನ್ನು ಒತ್ತೆಯಾಳಾಗಿರಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕೆಯ ಸೋದರ ಆರೋಪಿಸಿದ್ದಾನೆ.

ಯುವತಿಯ ತಂದೆ ಪ್ರಕಾಶ್ ಮಾತನಾಡಿ, ನಮ್ಮ ಕುಟುಂಬಕ್ಕೆ ಹಾಗೂ ನನ್ನ ಮಗಳಿಗೆ ಡಿಕೆಶಿ ಅವರಿಂದ ಬೆದರಿಕೆಯಿದೆ. ನನ್ನ ಮಗಳನ್ನು ಎಲ್ಲಿದ್ದಾಳೆಂದು ಹುಡುಕಿ ತಂದು ಒಪ್ಪಿಸಿ. ಅವಳು ಎಲ್ಲಿದ್ದಾಳೆಂದು ನಮಗೆ ಗೊತ್ತಿಲ್ಲ ಎಂದರು.
ಎಸ್ಐಟಿ ಅಧಿಕಾರಿಗಳು ಆಡುಗೋಡಿ ಬಳಿಯಿರುವ ಟೆಕ್ನಿಕಲ್ ಕಚೇರಿಯಲ್ಲಿ ತಂದೆ, ತಾಯಿ ಮತ್ತು ಸೋದರನನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಡಿಸಿಪಿ ಅನುಚೇತ್, ರವಿಕುಮಾರ್, ಶರಣಪ್ಪ ನೇತೃತ್ವದ ತಂಡ ಪೋಷಕರ ಹೇಳಿಕೆಯನ್ನು ದಾಖಲು ಮಾಡಿಕೊಂಡು ಸಂಜೆ 5 ಗಂಟೆಗೆ ಹೊರಗೆ ಕಳಿಸಿತ್ತು.
CD Lady's brother alleges that DK Shivakumar is playing politics with the women.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm