ಬ್ರೇಕಿಂಗ್ ನ್ಯೂಸ್
27-03-21 08:45 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಸಿಡಿ ಪ್ರಕರಣ ಸಂಬಂಧ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಇಂದು ಎಸ್ಐಟಿ ತಂಡದ ಅಧಿಕಾರಿಗಳ ಮುಂದೆ ತನಿಖೆಗೆ ಹಾಜರಾಗಿದ್ದ ಪೋಷಕರು, ಹೊರಬಂದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
ಡಿಕೆ ಶಿವಕುಮಾರ್ ನನ್ನ ಅಕ್ಕನನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಎಸ್ಸಿ ಹುಡುಗಿಯನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಅಕ್ಕ ಮತ್ತು ಅವರ ತಂಡವನ್ನು ಗೋವಾದಲ್ಲಿ ಅಡಗಿಕೊಳ್ಳುವಂತೆ ಡಿಕೆಶಿ ಸೂಚಿಸಿದ್ದಾಗಿ ಹೇಳಿದ್ದಾಳೆ. ಅವರೇ ಅಕ್ಕನನ್ನು ಒತ್ತೆಯಾಳಾಗಿರಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕೆಯ ಸೋದರ ಆರೋಪಿಸಿದ್ದಾನೆ.
ಯುವತಿಯ ತಂದೆ ಪ್ರಕಾಶ್ ಮಾತನಾಡಿ, ನಮ್ಮ ಕುಟುಂಬಕ್ಕೆ ಹಾಗೂ ನನ್ನ ಮಗಳಿಗೆ ಡಿಕೆಶಿ ಅವರಿಂದ ಬೆದರಿಕೆಯಿದೆ. ನನ್ನ ಮಗಳನ್ನು ಎಲ್ಲಿದ್ದಾಳೆಂದು ಹುಡುಕಿ ತಂದು ಒಪ್ಪಿಸಿ. ಅವಳು ಎಲ್ಲಿದ್ದಾಳೆಂದು ನಮಗೆ ಗೊತ್ತಿಲ್ಲ ಎಂದರು.
ಎಸ್ಐಟಿ ಅಧಿಕಾರಿಗಳು ಆಡುಗೋಡಿ ಬಳಿಯಿರುವ ಟೆಕ್ನಿಕಲ್ ಕಚೇರಿಯಲ್ಲಿ ತಂದೆ, ತಾಯಿ ಮತ್ತು ಸೋದರನನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಡಿಸಿಪಿ ಅನುಚೇತ್, ರವಿಕುಮಾರ್, ಶರಣಪ್ಪ ನೇತೃತ್ವದ ತಂಡ ಪೋಷಕರ ಹೇಳಿಕೆಯನ್ನು ದಾಖಲು ಮಾಡಿಕೊಂಡು ಸಂಜೆ 5 ಗಂಟೆಗೆ ಹೊರಗೆ ಕಳಿಸಿತ್ತು.
CD Lady's brother alleges that DK Shivakumar is playing politics with the women.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 09:25 pm
Mangalore Correspondent
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
ಧರ್ಮಸ್ಥಳ ಸ್ನಾನಘಟ್ಟದ ಬಳಿಕ ಹೊಸ ಜಾಗ ಗುರುತಿಸಿದ ದೂ...
08-08-25 04:42 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm