ಬ್ರೇಕಿಂಗ್ ನ್ಯೂಸ್
27-03-21 08:45 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಸಿಡಿ ಪ್ರಕರಣ ಸಂಬಂಧ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಇಂದು ಎಸ್ಐಟಿ ತಂಡದ ಅಧಿಕಾರಿಗಳ ಮುಂದೆ ತನಿಖೆಗೆ ಹಾಜರಾಗಿದ್ದ ಪೋಷಕರು, ಹೊರಬಂದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
ಡಿಕೆ ಶಿವಕುಮಾರ್ ನನ್ನ ಅಕ್ಕನನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಎಸ್ಸಿ ಹುಡುಗಿಯನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಅಕ್ಕ ಮತ್ತು ಅವರ ತಂಡವನ್ನು ಗೋವಾದಲ್ಲಿ ಅಡಗಿಕೊಳ್ಳುವಂತೆ ಡಿಕೆಶಿ ಸೂಚಿಸಿದ್ದಾಗಿ ಹೇಳಿದ್ದಾಳೆ. ಅವರೇ ಅಕ್ಕನನ್ನು ಒತ್ತೆಯಾಳಾಗಿರಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕೆಯ ಸೋದರ ಆರೋಪಿಸಿದ್ದಾನೆ.

ಯುವತಿಯ ತಂದೆ ಪ್ರಕಾಶ್ ಮಾತನಾಡಿ, ನಮ್ಮ ಕುಟುಂಬಕ್ಕೆ ಹಾಗೂ ನನ್ನ ಮಗಳಿಗೆ ಡಿಕೆಶಿ ಅವರಿಂದ ಬೆದರಿಕೆಯಿದೆ. ನನ್ನ ಮಗಳನ್ನು ಎಲ್ಲಿದ್ದಾಳೆಂದು ಹುಡುಕಿ ತಂದು ಒಪ್ಪಿಸಿ. ಅವಳು ಎಲ್ಲಿದ್ದಾಳೆಂದು ನಮಗೆ ಗೊತ್ತಿಲ್ಲ ಎಂದರು.
ಎಸ್ಐಟಿ ಅಧಿಕಾರಿಗಳು ಆಡುಗೋಡಿ ಬಳಿಯಿರುವ ಟೆಕ್ನಿಕಲ್ ಕಚೇರಿಯಲ್ಲಿ ತಂದೆ, ತಾಯಿ ಮತ್ತು ಸೋದರನನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಡಿಸಿಪಿ ಅನುಚೇತ್, ರವಿಕುಮಾರ್, ಶರಣಪ್ಪ ನೇತೃತ್ವದ ತಂಡ ಪೋಷಕರ ಹೇಳಿಕೆಯನ್ನು ದಾಖಲು ಮಾಡಿಕೊಂಡು ಸಂಜೆ 5 ಗಂಟೆಗೆ ಹೊರಗೆ ಕಳಿಸಿತ್ತು.
CD Lady's brother alleges that DK Shivakumar is playing politics with the women.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm