ಬ್ರೇಕಿಂಗ್ ನ್ಯೂಸ್
28-03-21 05:41 pm Headline Karnataka News Network ಕರ್ನಾಟಕ
ಬೆಳಗಾವಿ ಮಾರ್ಚ್ 28: ರಾಜ್ಯದಲ್ಲಿ ಬಿಜೆಪಿ ಸರಕಾರದ ವಿರುದ್ಧ ಮಹಿಳೆಯರು ಕುದಿಯುತ್ತಿದ್ದಾರೆ. ಸಿಡಿದೆದ್ದಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿಗೆ ನುಡಿದಂತೆ ನಡೆಯಲು ಆಗಿಲ್ಲ. ಕೊರೊನಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆಯಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರಕಾರದ ನೀತಿ, ವ್ಯವಸ್ಥೆಗೆಗಳ ಬಗ್ಗೆ ಜನರೇ ರೊಚ್ಚಿಗೆದ್ದಿದ್ದಾರೆ. 15 ಲಕ್ಷ ಕೊಡ್ತೇನಿ ಅಂದ್ರು ಹದಿನೈದು ಪೈಸೆನೂ ಕೊಡಲಿಲ್ಲ. ಗ್ಯಾಸ್ ಬೆಲೆ ಏರಿಕೆಗೆ ಹೆಣ್ಣು ಮಕ್ಕಳು ಕುದಿಯುತ್ತಿದ್ದಾರೆ ಎಂದು ಅವರು ಹೇಳಿದರು .
ಬೆಳಗಾವಿ ಉಪಚುನಾವಣೆ ಆಕಸ್ಮಿಕವಾಗಿ ಬಂದಿದೆ.ಈ ಚುನಾವಣೆ ಬರಬಾರದಿತ್ತು. ಸುರೇಶ್ ಅಂಗಡಿ ಅವರ ಅಕಾಲಿಕ ಮರಣ ಈ ಚುನಾವಣೆ ತಂದಿದೆ. ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಇಡೀ ಕ್ಷೇತ್ರದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುತ್ತಿದೆ. ನಾವೆಲ್ಲರೂ ಸೇರಿ ಒಂದೇ ಒಂದು ಅಭ್ಯರ್ಥಿಯನ್ನು ಸೂಚಿಸಿದ್ದೇವೆ. ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿಯ ಜನ ಬೆಂಬಲವಾಗಿ ನಿಂತಿದ್ದಾರೆ ಎಂದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm