ಬ್ರೇಕಿಂಗ್ ನ್ಯೂಸ್
28-03-21 05:41 pm Headline Karnataka News Network ಕರ್ನಾಟಕ
ಬೆಳಗಾವಿ ಮಾರ್ಚ್ 28: ರಾಜ್ಯದಲ್ಲಿ ಬಿಜೆಪಿ ಸರಕಾರದ ವಿರುದ್ಧ ಮಹಿಳೆಯರು ಕುದಿಯುತ್ತಿದ್ದಾರೆ. ಸಿಡಿದೆದ್ದಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿಗೆ ನುಡಿದಂತೆ ನಡೆಯಲು ಆಗಿಲ್ಲ. ಕೊರೊನಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆಯಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರಕಾರದ ನೀತಿ, ವ್ಯವಸ್ಥೆಗೆಗಳ ಬಗ್ಗೆ ಜನರೇ ರೊಚ್ಚಿಗೆದ್ದಿದ್ದಾರೆ. 15 ಲಕ್ಷ ಕೊಡ್ತೇನಿ ಅಂದ್ರು ಹದಿನೈದು ಪೈಸೆನೂ ಕೊಡಲಿಲ್ಲ. ಗ್ಯಾಸ್ ಬೆಲೆ ಏರಿಕೆಗೆ ಹೆಣ್ಣು ಮಕ್ಕಳು ಕುದಿಯುತ್ತಿದ್ದಾರೆ ಎಂದು ಅವರು ಹೇಳಿದರು .
ಬೆಳಗಾವಿ ಉಪಚುನಾವಣೆ ಆಕಸ್ಮಿಕವಾಗಿ ಬಂದಿದೆ.ಈ ಚುನಾವಣೆ ಬರಬಾರದಿತ್ತು. ಸುರೇಶ್ ಅಂಗಡಿ ಅವರ ಅಕಾಲಿಕ ಮರಣ ಈ ಚುನಾವಣೆ ತಂದಿದೆ. ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಇಡೀ ಕ್ಷೇತ್ರದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುತ್ತಿದೆ. ನಾವೆಲ್ಲರೂ ಸೇರಿ ಒಂದೇ ಒಂದು ಅಭ್ಯರ್ಥಿಯನ್ನು ಸೂಚಿಸಿದ್ದೇವೆ. ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿಯ ಜನ ಬೆಂಬಲವಾಗಿ ನಿಂತಿದ್ದಾರೆ ಎಂದರು.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm