ಬ್ರೇಕಿಂಗ್ ನ್ಯೂಸ್
28-03-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.28: ಕೊರೊನಾ ವೈರಸ್ 2ನೇ ಅಲೆ ಆತಂಕವನ್ನು ತಂದೊಡ್ಡಿರುವಾಗಲೇ ರಾಜ್ಯದಲ್ಲಿ ಒಂದರಿಂದ 9ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಸರಕಾರ ನಿರ್ಧರಿಸಿದೆ.
ಕೊನೆಯ ಪರೀಕ್ಷೆಯನ್ನು ಮಾಡಬೇಕೇ, ಬೇಡವೇ ಎನ್ನವುದರ ಬಗ್ಗೆ ಶಿಕ್ಷಣ ಸಚಿವರು ತಜ್ಞರ ಜೊತೆ ಚರ್ಚಿಸಿ ನಿರ್ಧರಿಸಲಿದ್ದಾರೆ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸುತ್ತೇವೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೈಮರಿ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೇ ಪಾಸ್ ಮಾಡಬೇಕು ಎನ್ನುವ ಅಭಿಪ್ರಾಯಗಳಿವೆ.

ಗೃಹ ಸಚಿವರು, ಕಂದಾಯ ಸಚಿವರು ಹಾಗು ಶಿಕ್ಷಣ ಸಚಿವರ ಜೊತೆಗೂ ಚರ್ಚೆ ಮಾಡುತ್ತೇವೆ. ಕಳೆದ ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಹೆಚ್ಚಳವಾಗಿದೆ. ಈ ಬಗ್ಗೆ ತೆಗೆದುಕೊಂಡಿರುವ ಕ್ರಮ ಸಾಕಾಗುತ್ತಿಲ್ಲ. ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಬೆಂಗಳೂರಿಗೆ ಬರುವವರ ಬಗ್ಗೆ ನಿಗಾ ಇಡಬೇಕೆಂದು ಈಗಾಗ್ಲೇ ಸೂಚನೆ ನೀಡಿದ್ದೇವೆ. ಆದರೆ, ಹರಡುವಿಕೆಯನ್ನು ತಪ್ಪಿಸಲು ಜನರೇ ಜಾಗೃತಿ ವಹಿಸಬೇಕು ಎಂದು ಅವರು ಹೇಳಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm