ಬ್ರೇಕಿಂಗ್ ನ್ಯೂಸ್
28-03-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.28: ಕೊರೊನಾ ವೈರಸ್ 2ನೇ ಅಲೆ ಆತಂಕವನ್ನು ತಂದೊಡ್ಡಿರುವಾಗಲೇ ರಾಜ್ಯದಲ್ಲಿ ಒಂದರಿಂದ 9ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಸರಕಾರ ನಿರ್ಧರಿಸಿದೆ.
ಕೊನೆಯ ಪರೀಕ್ಷೆಯನ್ನು ಮಾಡಬೇಕೇ, ಬೇಡವೇ ಎನ್ನವುದರ ಬಗ್ಗೆ ಶಿಕ್ಷಣ ಸಚಿವರು ತಜ್ಞರ ಜೊತೆ ಚರ್ಚಿಸಿ ನಿರ್ಧರಿಸಲಿದ್ದಾರೆ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸುತ್ತೇವೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೈಮರಿ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೇ ಪಾಸ್ ಮಾಡಬೇಕು ಎನ್ನುವ ಅಭಿಪ್ರಾಯಗಳಿವೆ.

ಗೃಹ ಸಚಿವರು, ಕಂದಾಯ ಸಚಿವರು ಹಾಗು ಶಿಕ್ಷಣ ಸಚಿವರ ಜೊತೆಗೂ ಚರ್ಚೆ ಮಾಡುತ್ತೇವೆ. ಕಳೆದ ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಹೆಚ್ಚಳವಾಗಿದೆ. ಈ ಬಗ್ಗೆ ತೆಗೆದುಕೊಂಡಿರುವ ಕ್ರಮ ಸಾಕಾಗುತ್ತಿಲ್ಲ. ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಬೆಂಗಳೂರಿಗೆ ಬರುವವರ ಬಗ್ಗೆ ನಿಗಾ ಇಡಬೇಕೆಂದು ಈಗಾಗ್ಲೇ ಸೂಚನೆ ನೀಡಿದ್ದೇವೆ. ಆದರೆ, ಹರಡುವಿಕೆಯನ್ನು ತಪ್ಪಿಸಲು ಜನರೇ ಜಾಗೃತಿ ವಹಿಸಬೇಕು ಎಂದು ಅವರು ಹೇಳಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm