ಬ್ರೇಕಿಂಗ್ ನ್ಯೂಸ್
28-03-21 07:21 pm Headline Karnataka News Network ಕರ್ನಾಟಕ
ಬಳ್ಳಾರಿ, ಮಾ.28: ಪಕ್ಷದಲ್ಲಿ ಕೆಲವು ವಿಚಾರಗಳಿಂದಾಗಿ ವಿಚಲಿತವಾಗಿದೆ. ಆದರೆ ಅದರಲ್ಲಿ ನಮ್ಮ ತಪ್ಪಿಲ್ಲ. ಅದು ಮಾಡಿರೋರು ಹಾಗೂ ಮಾಡಿಸಿದೋರು ಅನುಭವಿಸುತ್ತಾರೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಹಾಗೂ ಚಿತ್ರ ನಟ ಜಗ್ಗೇಶ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಗೆ ಸೇರಬೇಕೆಂದು ಹೋದವನಲ್ಲ. ಆದರೆ ಡಿಕೆಶಿ ಅವರು ನನ್ನ ಒಳ್ಳೆಯ ಸ್ನೇಹಿತರು, ಅವರ ಕಾರಣದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನನ್ನು ತುರುವೇಕೆರೆ ಕ್ಷೇತ್ರದಲ್ಲಿ ನಿಲ್ಲಿಸಿದ್ದರು. ಅಲ್ಲಿ ನಾನು ಸೋಲು ಅನುಭವಿಸಿದೆ. ನನ್ನ ಮನೆ, ಮಠಗಳನ್ನು ಮಾರಿಕೊಂಡು ರಾಜಕಾರಣ ಮಾಡಿದೆ. ಇದರ ಮಧ್ಯೆ ಎಂಡಿ ಲಕ್ಷ್ಮಿ ನಾರಾಯಣ ಎನ್ನುವ ವ್ಯಕ್ತಿ , ನನ್ನ ಜೀವನಕ್ಕೆ ಬೆಂಕಿ ಇಟ್ಟರು. ಕಾಂಗ್ರೆಸ್ ನಲ್ಲಿದ್ದಾಗ ಕಾಂಗ್ರೆಸ್ ನ ಕೋಟ್ಯಾಂತರ ಹಣ ಕೊಳ್ಳೆ ಹೊಡೆದುಕೊಂಡು ಹೋಗಿದ್ದಾನೆ ಎಂದು ನನ್ನ ಮಾನ ಮರ್ಯಾದೆ ಹರಾಜು ಹಾಕಿದ ವ್ಯಕ್ತಿ ಎಂದು ಜಗ್ಗೇಶ್ ಹಳೆಯ ನೆನಪನ್ನು ಮೆಲುಕು ಹಾಕಿದರು.
ಆದರೆ ಅಲ್ಲಿಂದ ರಾಜಕಾರಣ ಬೇಡ ಎಂದು ಬರುತ್ತಿದ್ದವನಿಗೆ ನನ್ನ ಅಭಿಮಾನಿಗಳು ತಡೆದು ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದರು. ನಂತರ ನಾನು ಕೂಡ ನಿಂತು ಗೆದ್ದೆ, ಶಾಸಕನಾದೆ, ವಿಧಾನ ಪರಿಷತ್ ಸದಸ್ಯನಾದೆ. ಆದರೆ ನಾನು ಯಾವಾಗಲೂ ಅಧಿಕಾರಕ್ಕಾಗಿ ಅಂಟಿ ಕುಳಿತುಕೊಳ್ಳಲಿಲ್ಲ. ನನಗೆ 2014 ರಿಂದ ಯಾವುದೇ ಅಧಿಕಾರವಿಲ್ಲ. ನಾನು ಒಬ್ಬ ಸಂಘಟಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
ಆದರೆ ಇಂತಹ ಪಕ್ಷಕ್ಕೆ ತೊಂದರೆ ಕೊಡಲು ಯಾರೇ ಎಷ್ಟು ಪ್ರಯತ್ನ ಪಟ್ಟರೂ ಅದು ನಡೆಯುವುದಿಲ್ಲ. ಬಿಜೆಪಿಯ ರಥ ನಿರಂತರವಾಗಿ ಸಾಗುತ್ತದೆ ಎಂದರು.
Kannada actor jaggesh remembers his past bad experiences in congress party talking to the media persons in Bellary.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm