ಬ್ರೇಕಿಂಗ್ ನ್ಯೂಸ್
28-03-21 07:21 pm Headline Karnataka News Network ಕರ್ನಾಟಕ
ಬಳ್ಳಾರಿ, ಮಾ.28: ಪಕ್ಷದಲ್ಲಿ ಕೆಲವು ವಿಚಾರಗಳಿಂದಾಗಿ ವಿಚಲಿತವಾಗಿದೆ. ಆದರೆ ಅದರಲ್ಲಿ ನಮ್ಮ ತಪ್ಪಿಲ್ಲ. ಅದು ಮಾಡಿರೋರು ಹಾಗೂ ಮಾಡಿಸಿದೋರು ಅನುಭವಿಸುತ್ತಾರೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಹಾಗೂ ಚಿತ್ರ ನಟ ಜಗ್ಗೇಶ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಗೆ ಸೇರಬೇಕೆಂದು ಹೋದವನಲ್ಲ. ಆದರೆ ಡಿಕೆಶಿ ಅವರು ನನ್ನ ಒಳ್ಳೆಯ ಸ್ನೇಹಿತರು, ಅವರ ಕಾರಣದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನನ್ನು ತುರುವೇಕೆರೆ ಕ್ಷೇತ್ರದಲ್ಲಿ ನಿಲ್ಲಿಸಿದ್ದರು. ಅಲ್ಲಿ ನಾನು ಸೋಲು ಅನುಭವಿಸಿದೆ. ನನ್ನ ಮನೆ, ಮಠಗಳನ್ನು ಮಾರಿಕೊಂಡು ರಾಜಕಾರಣ ಮಾಡಿದೆ. ಇದರ ಮಧ್ಯೆ ಎಂಡಿ ಲಕ್ಷ್ಮಿ ನಾರಾಯಣ ಎನ್ನುವ ವ್ಯಕ್ತಿ , ನನ್ನ ಜೀವನಕ್ಕೆ ಬೆಂಕಿ ಇಟ್ಟರು. ಕಾಂಗ್ರೆಸ್ ನಲ್ಲಿದ್ದಾಗ ಕಾಂಗ್ರೆಸ್ ನ ಕೋಟ್ಯಾಂತರ ಹಣ ಕೊಳ್ಳೆ ಹೊಡೆದುಕೊಂಡು ಹೋಗಿದ್ದಾನೆ ಎಂದು ನನ್ನ ಮಾನ ಮರ್ಯಾದೆ ಹರಾಜು ಹಾಕಿದ ವ್ಯಕ್ತಿ ಎಂದು ಜಗ್ಗೇಶ್ ಹಳೆಯ ನೆನಪನ್ನು ಮೆಲುಕು ಹಾಕಿದರು.

ಆದರೆ ಅಲ್ಲಿಂದ ರಾಜಕಾರಣ ಬೇಡ ಎಂದು ಬರುತ್ತಿದ್ದವನಿಗೆ ನನ್ನ ಅಭಿಮಾನಿಗಳು ತಡೆದು ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದರು. ನಂತರ ನಾನು ಕೂಡ ನಿಂತು ಗೆದ್ದೆ, ಶಾಸಕನಾದೆ, ವಿಧಾನ ಪರಿಷತ್ ಸದಸ್ಯನಾದೆ. ಆದರೆ ನಾನು ಯಾವಾಗಲೂ ಅಧಿಕಾರಕ್ಕಾಗಿ ಅಂಟಿ ಕುಳಿತುಕೊಳ್ಳಲಿಲ್ಲ. ನನಗೆ 2014 ರಿಂದ ಯಾವುದೇ ಅಧಿಕಾರವಿಲ್ಲ. ನಾನು ಒಬ್ಬ ಸಂಘಟಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
ಆದರೆ ಇಂತಹ ಪಕ್ಷಕ್ಕೆ ತೊಂದರೆ ಕೊಡಲು ಯಾರೇ ಎಷ್ಟು ಪ್ರಯತ್ನ ಪಟ್ಟರೂ ಅದು ನಡೆಯುವುದಿಲ್ಲ. ಬಿಜೆಪಿಯ ರಥ ನಿರಂತರವಾಗಿ ಸಾಗುತ್ತದೆ ಎಂದರು.
Kannada actor jaggesh remembers his past bad experiences in congress party talking to the media persons in Bellary.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm