ಬ್ರೇಕಿಂಗ್ ನ್ಯೂಸ್
28-03-21 07:21 pm Headline Karnataka News Network ಕರ್ನಾಟಕ
ಬಳ್ಳಾರಿ, ಮಾ.28: ಪಕ್ಷದಲ್ಲಿ ಕೆಲವು ವಿಚಾರಗಳಿಂದಾಗಿ ವಿಚಲಿತವಾಗಿದೆ. ಆದರೆ ಅದರಲ್ಲಿ ನಮ್ಮ ತಪ್ಪಿಲ್ಲ. ಅದು ಮಾಡಿರೋರು ಹಾಗೂ ಮಾಡಿಸಿದೋರು ಅನುಭವಿಸುತ್ತಾರೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಹಾಗೂ ಚಿತ್ರ ನಟ ಜಗ್ಗೇಶ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಗೆ ಸೇರಬೇಕೆಂದು ಹೋದವನಲ್ಲ. ಆದರೆ ಡಿಕೆಶಿ ಅವರು ನನ್ನ ಒಳ್ಳೆಯ ಸ್ನೇಹಿತರು, ಅವರ ಕಾರಣದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನನ್ನು ತುರುವೇಕೆರೆ ಕ್ಷೇತ್ರದಲ್ಲಿ ನಿಲ್ಲಿಸಿದ್ದರು. ಅಲ್ಲಿ ನಾನು ಸೋಲು ಅನುಭವಿಸಿದೆ. ನನ್ನ ಮನೆ, ಮಠಗಳನ್ನು ಮಾರಿಕೊಂಡು ರಾಜಕಾರಣ ಮಾಡಿದೆ. ಇದರ ಮಧ್ಯೆ ಎಂಡಿ ಲಕ್ಷ್ಮಿ ನಾರಾಯಣ ಎನ್ನುವ ವ್ಯಕ್ತಿ , ನನ್ನ ಜೀವನಕ್ಕೆ ಬೆಂಕಿ ಇಟ್ಟರು. ಕಾಂಗ್ರೆಸ್ ನಲ್ಲಿದ್ದಾಗ ಕಾಂಗ್ರೆಸ್ ನ ಕೋಟ್ಯಾಂತರ ಹಣ ಕೊಳ್ಳೆ ಹೊಡೆದುಕೊಂಡು ಹೋಗಿದ್ದಾನೆ ಎಂದು ನನ್ನ ಮಾನ ಮರ್ಯಾದೆ ಹರಾಜು ಹಾಕಿದ ವ್ಯಕ್ತಿ ಎಂದು ಜಗ್ಗೇಶ್ ಹಳೆಯ ನೆನಪನ್ನು ಮೆಲುಕು ಹಾಕಿದರು.

ಆದರೆ ಅಲ್ಲಿಂದ ರಾಜಕಾರಣ ಬೇಡ ಎಂದು ಬರುತ್ತಿದ್ದವನಿಗೆ ನನ್ನ ಅಭಿಮಾನಿಗಳು ತಡೆದು ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದರು. ನಂತರ ನಾನು ಕೂಡ ನಿಂತು ಗೆದ್ದೆ, ಶಾಸಕನಾದೆ, ವಿಧಾನ ಪರಿಷತ್ ಸದಸ್ಯನಾದೆ. ಆದರೆ ನಾನು ಯಾವಾಗಲೂ ಅಧಿಕಾರಕ್ಕಾಗಿ ಅಂಟಿ ಕುಳಿತುಕೊಳ್ಳಲಿಲ್ಲ. ನನಗೆ 2014 ರಿಂದ ಯಾವುದೇ ಅಧಿಕಾರವಿಲ್ಲ. ನಾನು ಒಬ್ಬ ಸಂಘಟಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
ಆದರೆ ಇಂತಹ ಪಕ್ಷಕ್ಕೆ ತೊಂದರೆ ಕೊಡಲು ಯಾರೇ ಎಷ್ಟು ಪ್ರಯತ್ನ ಪಟ್ಟರೂ ಅದು ನಡೆಯುವುದಿಲ್ಲ. ಬಿಜೆಪಿಯ ರಥ ನಿರಂತರವಾಗಿ ಸಾಗುತ್ತದೆ ಎಂದರು.
Kannada actor jaggesh remembers his past bad experiences in congress party talking to the media persons in Bellary.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm