ಬ್ರೇಕಿಂಗ್ ನ್ಯೂಸ್
28-03-21 09:37 pm Headline Karnataka News Network ಕರ್ನಾಟಕ
ಉಡುಪಿ, ಮಾ.28 : ಮೈದಾನದಲ್ಲಿ ಆಟವಾಡುತ್ತಿದ್ದಂತೆ ಕುಸಿದು ಬಿದ್ದು ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಮೃತಪಟ್ಟ ಘಟನೆ ಕಾಪು ಸಮೀಪದ ಇನ್ನಂಜೆ ಮೈದಾನದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಇಲ್ಲಿನ ಕುರ್ಕಾಲು ಸುಭಾಸ್ ನಗರ ನಿವಾಸಿ ದೇವು ಯಾನೆ ದೇವರಾಜ್ ಅಂಚನ್(33) ಮೃತಪಟ್ಟವರು. ರಾಜ್ಯ ಮಟ್ಟದಲ್ಲಿ ಹಲವಾರು ತಂಡಗಳನ್ನು ಆಟಗಾರನಾಗಿ ಪ್ರತಿನಿಧಿಸಿರುವ ದೇವರಾಜ್ ಶನಿವಾರ ರಾತ್ರಿ ಇನ್ನಂಜೆ ಮೈದಾನದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಆಡುತ್ತಿದ್ದರು. ರಾತ್ರಿ ಒಂದು ಗಂಟೆ ಸುಮಾರಿಗೆ ಇವರು ಆಟವಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಅವಿವಾಹಿತರಾಗಿದ್ದ ದೇವರಾಜ್ ನಾಲ್ಕು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದು, ತಾಯಿ ಮತ್ತು ಐವರು ಸಹೋದರಿಯರನ್ನು ಅಗಲಿದ್ದಾರೆ.
Udupi Man collapses while playing volleyball. The deceased has been identified as Devraj Anchan (33).
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 01:37 pm
HK News Desk
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm