ಬ್ರೇಕಿಂಗ್ ನ್ಯೂಸ್
28-03-21 09:37 pm Headline Karnataka News Network ಕರ್ನಾಟಕ
ಉಡುಪಿ, ಮಾ.28 : ಮೈದಾನದಲ್ಲಿ ಆಟವಾಡುತ್ತಿದ್ದಂತೆ ಕುಸಿದು ಬಿದ್ದು ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಮೃತಪಟ್ಟ ಘಟನೆ ಕಾಪು ಸಮೀಪದ ಇನ್ನಂಜೆ ಮೈದಾನದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಇಲ್ಲಿನ ಕುರ್ಕಾಲು ಸುಭಾಸ್ ನಗರ ನಿವಾಸಿ ದೇವು ಯಾನೆ ದೇವರಾಜ್ ಅಂಚನ್(33) ಮೃತಪಟ್ಟವರು. ರಾಜ್ಯ ಮಟ್ಟದಲ್ಲಿ ಹಲವಾರು ತಂಡಗಳನ್ನು ಆಟಗಾರನಾಗಿ ಪ್ರತಿನಿಧಿಸಿರುವ ದೇವರಾಜ್ ಶನಿವಾರ ರಾತ್ರಿ ಇನ್ನಂಜೆ ಮೈದಾನದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಆಡುತ್ತಿದ್ದರು. ರಾತ್ರಿ ಒಂದು ಗಂಟೆ ಸುಮಾರಿಗೆ ಇವರು ಆಟವಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಅವಿವಾಹಿತರಾಗಿದ್ದ ದೇವರಾಜ್ ನಾಲ್ಕು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದು, ತಾಯಿ ಮತ್ತು ಐವರು ಸಹೋದರಿಯರನ್ನು ಅಗಲಿದ್ದಾರೆ.
Udupi Man collapses while playing volleyball. The deceased has been identified as Devraj Anchan (33).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm