ಬ್ರೇಕಿಂಗ್ ನ್ಯೂಸ್
28-03-21 10:23 pm Headline Karnataka News Network ಕರ್ನಾಟಕ
ಮಂಗಳೂರು, ಮಾ.28: ಡಿ.ಕೆ.ಶಿವಕುಮಾರ್ ಅವರಿಗೆ ಬೆಳಗಾವಿಯಲ್ಲಿ ಯಾರೂ ಚಪ್ಪಲಿ ಎಸೆದಿಲ್ಲ. ಹಿಂದುಗಡೆಯಲ್ಲಿದ್ದ ಕೊನೆಯ ಭಾಗದ ವಾಹನಕ್ಕೆ ಎಸೆದಿರಬಹುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಲ್ಲಿಯ ಕಮಿಷನರ್ ಗೆ ಈಗಾಗ್ಲೇ ಸೂಚನೆ ಕೊಟ್ಟಿದ್ದೇನೆ. ಬೆಳಗಾವಿಯಲ್ಲಿ ಯಾವುದೇ ಸಣ್ಣ ಘಟನೆ ಕೂಡ ಆಗಬಾರದು. ಬೆಳಗಾವಿಗೆ ಯಾರೆಲ್ಲಾ ಬರ್ತಾರೆ, ಅವರಿಗೆಲ್ಲಾ ಭದ್ರತೆ ನೀಡಬೇಕು. ಯಾರು ಕಾನೂನು ಕೈಗೆತ್ತಿಕೊಳ್ತಾರೆ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ನವರು ಆರೋಪ ಮಾಡುತ್ತಿರುವ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಕಾಂಗ್ರೆಸ್ ನವರು ಏನು ಹೇಳ್ತಾರೆ. ಇನ್ನೊಬ್ಬರು ಏನ್ ಹೇಳ್ತಾರೆ. ಅದು ಇಂಪಾರ್ಟಂಟ್ ಅಲ್ಲ. ಕಾನೂನು ಬದ್ದವಾಗಿ ನಾವು ತನಿಖೆ ಮಾಡುತ್ತೇವೆ.
ಯಾರೂ ಏನು ಹೇಳಿಕೆ ಕೊಟ್ರು ಅದು ನಮಗೆ ಸಂಬಧಪಟ್ಟಿದ್ದಲ್ಲ. ಕಾಂಗ್ರೆಸ್ ನವರು ಈ ಹಿಂದೆ ಮೇಟಿ ಪ್ರಕರಣದಲ್ಲಿ ಹೇಗೆ ನಡ್ಕೊಂಡ್ರು ಎನ್ನೋದು ಚೆನ್ನಾಗಿ ಗೊತ್ತು.

ಪ್ರಕರಣದಲ್ಲಿ ಕೇಸ್ ಕೂಡ ಬುಕ್ ಮಾಡಲಿಲ್ಲ. ಹೀಗಾಗಿ ಕಾಂಗ್ರೆಸ್ ನವರ ಹೇಳಿಕೆಗೆ ನಾನು ಮಹತ್ವ ಕೊಡೋದಿಲ್ಲ. ಎಸ್ಐಟಿ ಯಲ್ಲಿ ದಕ್ಷ ಅಧಿಕಾರಿಗಳಿದ್ದಾರೆ, ಕಾನೂನುಬದ್ದವಾಗಿ ಕೆಲಸ ಮಾಡುತ್ತಾರೆ. ಯಾರ ಪ್ರಭಾವಕ್ಕೆ ಮಣಿದು ಕೆಲಸ ಮಾಡೋದಿಲ್ಲ. ಹಲವಾರು ಸಿಡಿ, ವೀಡಿಯೋ, ಆಡಿಯೋ ಬಂದಿದೆ. ಅದೆಲ್ಲವನ್ನು ವೈಜ್ಞಾನಿಕ ತನಿಖೆಗೆ ಒಳಪಡಿಸಿದ್ದೇವೆ. ಪ್ರಕರಣ ತನಿಖೆ ಹಂತದಲ್ಲಿ ಇರುವಾಗ ನಾನು ಏನೂ ಹೇಳಲು ಇಚ್ಚೆಪಡಲ್ಲ. ಆದ್ರೆ ಒಟ್ಟಾರೆ ತನಿಖೆ ಯಾವುದೇ ಪ್ರಭಾವಕ್ಕೆ ಒಳಗಾಗಲ್ಲ ಅನ್ನೋದು ಸ್ಪಷ್ಟ ಪಡಿಸುತ್ತೇನೆ ಎಂದು ಹೇಳಿದರು.
#WATCH: BJP MLA Ramesh Jarakiholi's supporters attacked the convoy of State Congress chief DK Shivakumar in Belgavi, Karnataka pic.twitter.com/uuyDvJKruv
— ANI (@ANI) March 28, 2021
Karnataka home minister Basavaraj Bommai said that chappals were not hurled at the car of KPCC president DK Shivakumar in Belagavi.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm