ಬ್ರೇಕಿಂಗ್ ನ್ಯೂಸ್
28-03-21 10:23 pm Headline Karnataka News Network ಕರ್ನಾಟಕ
ಮಂಗಳೂರು, ಮಾ.28: ಡಿ.ಕೆ.ಶಿವಕುಮಾರ್ ಅವರಿಗೆ ಬೆಳಗಾವಿಯಲ್ಲಿ ಯಾರೂ ಚಪ್ಪಲಿ ಎಸೆದಿಲ್ಲ. ಹಿಂದುಗಡೆಯಲ್ಲಿದ್ದ ಕೊನೆಯ ಭಾಗದ ವಾಹನಕ್ಕೆ ಎಸೆದಿರಬಹುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಲ್ಲಿಯ ಕಮಿಷನರ್ ಗೆ ಈಗಾಗ್ಲೇ ಸೂಚನೆ ಕೊಟ್ಟಿದ್ದೇನೆ. ಬೆಳಗಾವಿಯಲ್ಲಿ ಯಾವುದೇ ಸಣ್ಣ ಘಟನೆ ಕೂಡ ಆಗಬಾರದು. ಬೆಳಗಾವಿಗೆ ಯಾರೆಲ್ಲಾ ಬರ್ತಾರೆ, ಅವರಿಗೆಲ್ಲಾ ಭದ್ರತೆ ನೀಡಬೇಕು. ಯಾರು ಕಾನೂನು ಕೈಗೆತ್ತಿಕೊಳ್ತಾರೆ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ನವರು ಆರೋಪ ಮಾಡುತ್ತಿರುವ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಕಾಂಗ್ರೆಸ್ ನವರು ಏನು ಹೇಳ್ತಾರೆ. ಇನ್ನೊಬ್ಬರು ಏನ್ ಹೇಳ್ತಾರೆ. ಅದು ಇಂಪಾರ್ಟಂಟ್ ಅಲ್ಲ. ಕಾನೂನು ಬದ್ದವಾಗಿ ನಾವು ತನಿಖೆ ಮಾಡುತ್ತೇವೆ.
ಯಾರೂ ಏನು ಹೇಳಿಕೆ ಕೊಟ್ರು ಅದು ನಮಗೆ ಸಂಬಧಪಟ್ಟಿದ್ದಲ್ಲ. ಕಾಂಗ್ರೆಸ್ ನವರು ಈ ಹಿಂದೆ ಮೇಟಿ ಪ್ರಕರಣದಲ್ಲಿ ಹೇಗೆ ನಡ್ಕೊಂಡ್ರು ಎನ್ನೋದು ಚೆನ್ನಾಗಿ ಗೊತ್ತು.

ಪ್ರಕರಣದಲ್ಲಿ ಕೇಸ್ ಕೂಡ ಬುಕ್ ಮಾಡಲಿಲ್ಲ. ಹೀಗಾಗಿ ಕಾಂಗ್ರೆಸ್ ನವರ ಹೇಳಿಕೆಗೆ ನಾನು ಮಹತ್ವ ಕೊಡೋದಿಲ್ಲ. ಎಸ್ಐಟಿ ಯಲ್ಲಿ ದಕ್ಷ ಅಧಿಕಾರಿಗಳಿದ್ದಾರೆ, ಕಾನೂನುಬದ್ದವಾಗಿ ಕೆಲಸ ಮಾಡುತ್ತಾರೆ. ಯಾರ ಪ್ರಭಾವಕ್ಕೆ ಮಣಿದು ಕೆಲಸ ಮಾಡೋದಿಲ್ಲ. ಹಲವಾರು ಸಿಡಿ, ವೀಡಿಯೋ, ಆಡಿಯೋ ಬಂದಿದೆ. ಅದೆಲ್ಲವನ್ನು ವೈಜ್ಞಾನಿಕ ತನಿಖೆಗೆ ಒಳಪಡಿಸಿದ್ದೇವೆ. ಪ್ರಕರಣ ತನಿಖೆ ಹಂತದಲ್ಲಿ ಇರುವಾಗ ನಾನು ಏನೂ ಹೇಳಲು ಇಚ್ಚೆಪಡಲ್ಲ. ಆದ್ರೆ ಒಟ್ಟಾರೆ ತನಿಖೆ ಯಾವುದೇ ಪ್ರಭಾವಕ್ಕೆ ಒಳಗಾಗಲ್ಲ ಅನ್ನೋದು ಸ್ಪಷ್ಟ ಪಡಿಸುತ್ತೇನೆ ಎಂದು ಹೇಳಿದರು.
#WATCH: BJP MLA Ramesh Jarakiholi's supporters attacked the convoy of State Congress chief DK Shivakumar in Belgavi, Karnataka pic.twitter.com/uuyDvJKruv
— ANI (@ANI) March 28, 2021
Karnataka home minister Basavaraj Bommai said that chappals were not hurled at the car of KPCC president DK Shivakumar in Belagavi.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm