ಬ್ರೇಕಿಂಗ್ ನ್ಯೂಸ್
29-03-21 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಶಿವಮೊಗ್ಗದ ಸ್ಫೋಟ ಪ್ರಕರಣದ ಬಳಿಕ ನಿಂತು ಹೋಗಿರುವ ಗಣಿಗಳನ್ನು ಮತ್ತೆ ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗಣಿಗಳನ್ನು ಪುನರ್ ಆರಂಭಿಸುವವರು 90 ದಿನಗಳ ಒಳಗೆ ಗಣಿ ಮತ್ತು ಸುರಕ್ಷತಾ ವಿಭಾಗದ ಮಹಾನಿರ್ದೇಶಕರಿಂದ (ಡಿಜಿಎಂಎಸ್) ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಡಿಜಿಎಂಎಸ್ ಪರವಾನಗಿ ಪಡೆದು ನಡೆಯುವ ಗಣಿಗಳು ಕೇವಲ ಹತ್ತು ಶೇಕಡಾ ಅಷ್ಟೇ. ಉಳಿದ 90 ಶೇಕಡಾ ಗಣಿಗಳು ಈ ಅನುಮತಿಯನ್ನು ಹೊಂದಿಲ್ಲ. ಈ ರೀತಿ ಅನುಮತಿ ಪಡೆಯದ ಕಲ್ಲಿನ ಕೋರೆಗಳೇ ರಾಜ್ಯದಲ್ಲಿ 2500ಕ್ಕೂ ಹೆಚ್ಚು ಇದೆ. ಡಿಜಿಎಂಎಸ್ ಅನುಮತಿ ಪಡೆಯದ ಹೊರತು ಕಲ್ಲಿನ ಕೋರೆ ಪುನರಾರಂಭ ಸಾಧ್ಯವಿಲ್ಲ ಎಂದು ನಿರಾಣಿ ತಿಳಿಸಿದ್ದಾರೆ.
ಗಣಿಗಳ ಚಟುವಟಿಕೆ ನಿಂತು ಹೋದ ಕಾರಣ 300 ಕೋಟಿಯಷ್ಟು ನಷ್ಟವಾಗಿದೆ. ಹಲವಾರು ಗಣಿಗಳಲ್ಲಿ ಕಾರ್ಮಿಕರನ್ನು ತೆಗೆದು ಹಾಕಿದ್ದು, ಉದ್ಯೋಗ ನಷ್ಟವಾಗಿದೆ. ಗಣಿ ಸ್ಥಗಿತಗೊಂಡ ಕಾರಣ ಕಟ್ಟಡಗಳ ನಿರ್ಮಾಣ ಕಾರ್ಯ ನಿಂತು ಹೋಗಿದ್ದು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಒಂದೆಡೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ನಷ್ಟವಾಗಿದೆ. ಇದರಿಂದಾಗಿ ಗಣಿ ಚಟುವಟಿಕೆಯಲ್ಲಿ ತೊಡಗಿರುವ ಮಂದಿ ಗಣಿಗಾರಿಕೆ ಪುನರಾರಂಭಿಸಲು ಕೋರಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ಡಿಜಿಎಂಎಸ್ ಅನುಮತಿ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಿಲ್ಲ.
ಡಿಜಿಎಂಎಸ್ ಅನುಮತಿಯಿಲ್ಲದೆ ಸ್ಫೋಟಕಗಳನ್ನು ಖರೀದಿಸಲು ಮತ್ತು ಇರಿಸಿಕೊಳ್ಳಲು ಗಣಿಗಳಿಗೆ ಅವಕಾಶ ಇಲ್ಲ. ಎರಡು ಕೆಜಿಯಷ್ಟು ಸ್ಫೋಟಕ ಗಣಿಗಳಲ್ಲಿ ಬಳಸಲು ಡಿಜಿಎಂಎಸ್ ಅನುಮತಿ ಬೇಕಿಲ್ಲ ಎಂದರು.
quarries that were inactive after quarry blast will now go active in Karnataka minister Murugesh Nirani
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm