ಬ್ರೇಕಿಂಗ್ ನ್ಯೂಸ್
            
                        29-03-21 09:57 pm Headline Karnataka News Network ಕರ್ನಾಟಕ
            ಬೆಂಗಳೂರು, ಮಾ.29: ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಮುಂದಿನ 15 ದಿನಗಳ ಕಾಲ ಪ್ರತಿಭಟನೆ, ಧರಣಿ, ರಾಜಕೀಯ ಸಮಾವೇಶ ರದ್ದುಪಡಿಸಿ ಸರಕಾರ ಆದೇಶ ಹೊರಡಿಸಿದೆ.
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟಿ, ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು. ಎಲ್ಲ ಅರ್ಹ ನಾಗರಿಕರೂ ಲಸಿಕೆ ಹಾಕಿಸಿಕೊಳ್ಳಬೇಕು. ಆ ಮೂಲಕ ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸುವಂತೆ ಸಭೆಯಲ್ಲಿ ಸಿಎಂ ಮನವಿ ಮಾಡಿದರು.
ಶಿಕ್ಷಕರಿಗೂ ಕೋವಿಡ್ ಲಸಿಕೆ ಹಾಕಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಇನ್ನು 15 ದಿವಸ ಪ್ರತಿಭಟನೆ, ಧರಣಿಗಳಿಗೆ ಅವಕಾಶವಿಲ್ಲ. ಯಾವುದೇ ರೀತಿಯ ಲಾಕ್ ಡೌನ್ ಮಾಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
            
            
            In light of the surge in COVID-19 cases in Bengaluru, Karnataka Chief Minister BS Yediyurappa on Monday called for a meeting to discuss the matter with minister and other government officials.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm