ಬ್ರೇಕಿಂಗ್ ನ್ಯೂಸ್
29-03-21 09:57 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಮುಂದಿನ 15 ದಿನಗಳ ಕಾಲ ಪ್ರತಿಭಟನೆ, ಧರಣಿ, ರಾಜಕೀಯ ಸಮಾವೇಶ ರದ್ದುಪಡಿಸಿ ಸರಕಾರ ಆದೇಶ ಹೊರಡಿಸಿದೆ.
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟಿ, ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು. ಎಲ್ಲ ಅರ್ಹ ನಾಗರಿಕರೂ ಲಸಿಕೆ ಹಾಕಿಸಿಕೊಳ್ಳಬೇಕು. ಆ ಮೂಲಕ ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸುವಂತೆ ಸಭೆಯಲ್ಲಿ ಸಿಎಂ ಮನವಿ ಮಾಡಿದರು.
ಶಿಕ್ಷಕರಿಗೂ ಕೋವಿಡ್ ಲಸಿಕೆ ಹಾಕಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಇನ್ನು 15 ದಿವಸ ಪ್ರತಿಭಟನೆ, ಧರಣಿಗಳಿಗೆ ಅವಕಾಶವಿಲ್ಲ. ಯಾವುದೇ ರೀತಿಯ ಲಾಕ್ ಡೌನ್ ಮಾಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
In light of the surge in COVID-19 cases in Bengaluru, Karnataka Chief Minister BS Yediyurappa on Monday called for a meeting to discuss the matter with minister and other government officials.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm