ಬ್ರೇಕಿಂಗ್ ನ್ಯೂಸ್
            
                        29-03-21 10:42 pm Headline Karnataka News Network ಕರ್ನಾಟಕ
            ಹಾಸನ, ಮಾ 29: ಶಿರಾಡಿ ಘಾಟ್ ಸಮೀಪದ ಮಾರನಹಳ್ಳಿ ಗಡಿ ಭಾಗದಲ್ಲಿ ಓಡಾಡುತ್ತಿದ್ದ ಒಂಟಿಸಲಗ, ಇಂದು ಬೆಂಗಳೂರು- ಮಂಗಳೂರು ರೈಲ್ವೆ ಹಳಿ ಮೇಲೆ ನಡೆದು ಬರುವ ಮೂಲಕ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮರಿ ರೈಲ್ವೆ ನಿಲ್ದಾಣದ ಸಮೀಪ ಇರುವ 60/600 ರ ಮೈಲಿಗಲ್ಲಿನ ಸುರಂಗ ಮಾರ್ಗದಿಂದ ಒಂಟಿ ಸಲಗವೊಂದು ರಾಜಾರೋಷವಾಗಿ ನಡೆದುಕೊಂಡು ಬರುವ ಮೂಲಕ ಆ ಭಾಗದ ಜನರಿಗೆ ಆತಂಕ ಸೃಷ್ಟಿಸಿದೆ.
ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬರುತ್ತಿದ್ದ ಕಾಡಾನೆಯಿಂದ ರೈಲ್ವೆ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಭಯಭೀತರಾಗಿದ್ದಾರೆ. ಆನೆ ಸಂಚಾರ ಮಾಡಿದ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿದ್ದು, ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
2020ರಲ್ಲಿ ಆನೆಯೊಂದು ರೈಲ್ವೆ ಹಳಿ ಮೇಲೆ ದಾಟುವಾಗ ರೈಲಿಗೆ ಸಿಲುಕಿ ಸಾವಿಗೀಡಾಗಿತ್ತು. ಇದರ ಬೆನ್ನಲ್ಲೇ ಈಗ ಆನೆ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬಂದಿರುವುದು, ಅದರಲ್ಲೂ ಸುರಂಗಮಾರ್ಗದ ಒಳಗಡೆಯಿಂದ ಆನೆ ಹೊರ ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು. ಒಂದು ವೇಳೆ ಇದೇ ವೇಳೆಗೆ ಮಂಗಳೂರಿನಿಂದ ಅಥವಾ ಬೆಂಗಳೂರಿನಿಂದ ರೈಲು ಸಂಚಾರವಿರುತ್ತಿದ್ದರೆ ಆನೆ ಅಪಘಾತದಲ್ಲಿ ಸಾವಿಗೀಡಾಗುತ್ತಿತ್ತು.
            
            
            Elephant walks on railway track near shiradi ghats of Bengaluru - Mangalore. The video of this has gone viral on social media.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm