ಬ್ರೇಕಿಂಗ್ ನ್ಯೂಸ್
29-03-21 10:42 pm Headline Karnataka News Network ಕರ್ನಾಟಕ
ಹಾಸನ, ಮಾ 29: ಶಿರಾಡಿ ಘಾಟ್ ಸಮೀಪದ ಮಾರನಹಳ್ಳಿ ಗಡಿ ಭಾಗದಲ್ಲಿ ಓಡಾಡುತ್ತಿದ್ದ ಒಂಟಿಸಲಗ, ಇಂದು ಬೆಂಗಳೂರು- ಮಂಗಳೂರು ರೈಲ್ವೆ ಹಳಿ ಮೇಲೆ ನಡೆದು ಬರುವ ಮೂಲಕ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮರಿ ರೈಲ್ವೆ ನಿಲ್ದಾಣದ ಸಮೀಪ ಇರುವ 60/600 ರ ಮೈಲಿಗಲ್ಲಿನ ಸುರಂಗ ಮಾರ್ಗದಿಂದ ಒಂಟಿ ಸಲಗವೊಂದು ರಾಜಾರೋಷವಾಗಿ ನಡೆದುಕೊಂಡು ಬರುವ ಮೂಲಕ ಆ ಭಾಗದ ಜನರಿಗೆ ಆತಂಕ ಸೃಷ್ಟಿಸಿದೆ.
ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬರುತ್ತಿದ್ದ ಕಾಡಾನೆಯಿಂದ ರೈಲ್ವೆ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಭಯಭೀತರಾಗಿದ್ದಾರೆ. ಆನೆ ಸಂಚಾರ ಮಾಡಿದ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿದ್ದು, ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
2020ರಲ್ಲಿ ಆನೆಯೊಂದು ರೈಲ್ವೆ ಹಳಿ ಮೇಲೆ ದಾಟುವಾಗ ರೈಲಿಗೆ ಸಿಲುಕಿ ಸಾವಿಗೀಡಾಗಿತ್ತು. ಇದರ ಬೆನ್ನಲ್ಲೇ ಈಗ ಆನೆ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬಂದಿರುವುದು, ಅದರಲ್ಲೂ ಸುರಂಗಮಾರ್ಗದ ಒಳಗಡೆಯಿಂದ ಆನೆ ಹೊರ ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು. ಒಂದು ವೇಳೆ ಇದೇ ವೇಳೆಗೆ ಮಂಗಳೂರಿನಿಂದ ಅಥವಾ ಬೆಂಗಳೂರಿನಿಂದ ರೈಲು ಸಂಚಾರವಿರುತ್ತಿದ್ದರೆ ಆನೆ ಅಪಘಾತದಲ್ಲಿ ಸಾವಿಗೀಡಾಗುತ್ತಿತ್ತು.
Elephant walks on railway track near shiradi ghats of Bengaluru - Mangalore. The video of this has gone viral on social media.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm