ಬ್ರೇಕಿಂಗ್ ನ್ಯೂಸ್
31-03-21 03:35 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.31: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ತಗಲಿದೆ. ಈ ಬಗ್ಗೆ ದೇವೇಗೌಡರೇ ಸ್ವತಃ ತಮ್ಮ ಟ್ವಿಟರ್ ಖಾತೆಯಲ್ಲಿ ದೃಢಪಡಿಸಿದ್ದಾರೆ.
ದೇವೇಗೌಡರಿಗೆ ಕೆಲವು ದಿನಗಳಿಂದ ಶೀತದ ಲಕ್ಷಣಗಳಿದ್ದವು. ಹೀಗಾಗಿ ಗೌಡರು ಮತ್ತು ಅವರ ಪತ್ನಿ ಚೆನ್ನಮ್ಮ ಅವರ ಗಂಟಲಿನ ದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಬುಧವಾರ ಬೆಳಗ್ಗೆ ಪರೀಕ್ಷಾ ವರದಿ ಬಂದಿದ್ದು, ಇಬ್ಬರದ್ದೂ ಪಾಸಿಟಿವ್ ಕಂಡುಬಂದಿದೆ.

ದೇವೇಗೌಡರು ಖಾಸಗಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಚೆನ್ನಮ್ಮ ಅವರಿಗೆ ಯಾವುದೇ ಲಕ್ಷಣಗಳು ಇಲ್ಲದ ಕಾರಣ ಅವರನ್ನು ಮನೆಯಲ್ಲೇ ಕ್ವಾರಂಟೈನ್ ಇರಿಸಿ, ವೈದ್ಯಕೀಯ ನಿಗಾ ವಹಿಸಲಾಗುವುದು ಎಂದು ದೇವೇಗೌಡರ ಕುಟುಂಬದ ಮೂಲಗಳು ತಿಳಿಸಿವೆ.
ಟ್ವಿಟರ್ ನಲ್ಲಿ ಈ ಬಗ್ಗೆ ಹೇಳಿಕೊಂಡಿರುವ ಗೌಡರು, ಕಾರ್ಯಕರ್ತರು ಆತಂಕಕ್ಕೆ ಒಳಗಾಗಬೇಕಿಲ್ಲ. ಕೆಲವು ದಿನಗಳಲ್ಲಿ ನನ್ನ ಜೊತೆಗೆ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.
My wife Chennamma and I have tested positive for COVID-19. We are self-isolating along with other family members.
— H D Devegowda (@H_D_Devegowda) March 31, 2021
I request all those who came in contact with us over the last few days to get themselves tested. I request party workers and well-wishers not to panic.
Former Prime Minister and JD(S) leader HD Devegowda and his wife Chennamma have tested positive for Covid-19 on Wednesday. Devegowda took to Twitter to inform about his health.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm