ಬ್ರೇಕಿಂಗ್ ನ್ಯೂಸ್
01-04-21 10:53 am Headline Karnataka News Network ಕರ್ನಾಟಕ
ಮೈಸೂರು, ಎ.1 : ಜಿಲ್ಲೆಯ ನಂಜನಗೂಡು ತಾಲೂಕಿನ ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ.
ಹತ್ತಾರು ಎಕರೆಯಲ್ಲಿದ್ದ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿದೆ. ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ.

ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಂಕೆಗಳು ಮತ್ತು ಕೃಷ್ಣ ಮೃಗಗಳು ಪರದಾಡುತ್ತಿರುವ ಕರುಣಾಜಕನ ದೃಶ ವಿಡಿಯೋದಲ್ಲಿ ಸೆರೆಯಾಗಿದೆ. ಗ್ರಾಮದ ಹೊರವಲಯದಲ್ಲಿ ಕಟ್ಟೆ ಮಾದೇಶ್ವರ ದೇವಸ್ಥಾನದ ಬಳಿಯ ಹಳ್ಳವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕಳೆದ 2 ತಿಂಗಳಲ್ಲಿ ಈ ಪ್ರದೇಶದಲ್ಲಿ 5 ಬಾರಿ ಅರಣ್ಯ ಭಾಗಕ್ಕೆ ಬೆಂಕಿ ತಾಗಿದೆ. ಇದೀಗ ಬಿರುಬೇಸಿಗೆ ಹೆಚ್ಚಾಗಿದೆ. ಹಾಗಾಗಿ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಳ್ಳುವ ಆತಂಕ ಮತ್ತಷ್ಟು ಹೆಚ್ಚಾಗಿದೆ.
Mysore Fire in Konanur forest area deers and other animals panic. Acres of the forest area has been destroyed.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm