ಬ್ರೇಕಿಂಗ್ ನ್ಯೂಸ್
01-04-21 10:53 am Headline Karnataka News Network ಕರ್ನಾಟಕ
ಮೈಸೂರು, ಎ.1 : ಜಿಲ್ಲೆಯ ನಂಜನಗೂಡು ತಾಲೂಕಿನ ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ.
ಹತ್ತಾರು ಎಕರೆಯಲ್ಲಿದ್ದ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿದೆ. ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ.

ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಂಕೆಗಳು ಮತ್ತು ಕೃಷ್ಣ ಮೃಗಗಳು ಪರದಾಡುತ್ತಿರುವ ಕರುಣಾಜಕನ ದೃಶ ವಿಡಿಯೋದಲ್ಲಿ ಸೆರೆಯಾಗಿದೆ. ಗ್ರಾಮದ ಹೊರವಲಯದಲ್ಲಿ ಕಟ್ಟೆ ಮಾದೇಶ್ವರ ದೇವಸ್ಥಾನದ ಬಳಿಯ ಹಳ್ಳವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕಳೆದ 2 ತಿಂಗಳಲ್ಲಿ ಈ ಪ್ರದೇಶದಲ್ಲಿ 5 ಬಾರಿ ಅರಣ್ಯ ಭಾಗಕ್ಕೆ ಬೆಂಕಿ ತಾಗಿದೆ. ಇದೀಗ ಬಿರುಬೇಸಿಗೆ ಹೆಚ್ಚಾಗಿದೆ. ಹಾಗಾಗಿ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಳ್ಳುವ ಆತಂಕ ಮತ್ತಷ್ಟು ಹೆಚ್ಚಾಗಿದೆ.
Mysore Fire in Konanur forest area deers and other animals panic. Acres of the forest area has been destroyed.
13-12-25 04:00 pm
Bangalore Correspondent
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
13-12-25 04:36 pm
Mangalore Correspondent
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm