ಬ್ರೇಕಿಂಗ್ ನ್ಯೂಸ್
22-08-20 02:43 pm Mysore Reporter ಕರ್ನಾಟಕ
ಮೈಸೂರು, ಆಗಸ್ಟ್ 22: ತೀವ್ರ ಸಂಚಲನ ಸೃಷ್ಟಿಸಿರುವ ನಂಜನಗೂಡು ಟಿಎಚ್ಓ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ದಂಬಂಧಿಸಿದಂತೆ ಜಿ.ಪಂ. ಸಿಇಒ ಪ್ರಶಾಂತ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಸಿಇಒ ಪ್ರಶಾಂತ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದೂರು ದಾಖಲಾದ ಹಿನ್ನೆಲೆ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಡಾ.ನಾಗೇಂದ್ರ ತಂದೆ ರಾಮಕೃಷ್ಣ ಅವರು ಮಗನ ಆತ್ಮಹತ್ಯೆ ಕುರಿತು ದೂರು ದಾಖಲಿಸಿದ್ದರು.
ದೂರಿನಲ್ಲಿ ತಮ್ಮ ಮಗನ ಮೇಲೆ ಒತ್ತಡ ಇರುವುದರ ಬಗ್ಗೆ ತಂದೆ ಆರೋಪಿಸಿದ್ದಾರೆ. ಡಾ.ನಾಗೇಂದ್ರ ಅವರಿಗೆ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕ್ರಮ ಕೈಗೋಳ್ಳುತ್ತೇವೆ ಎಂದು ಅಧಿಕಾರಿ ಹೆದರಿಸುತ್ತಿದ್ದರು ಎಂದು ತಂದೆ ಆರೋಪಿಸಿದ್ದಾರೆ. ನಾಗೇಂದ್ರ ತಂದೆ ರಾಮಕೃಷ್ಣ ಅವರ ದೂರಿನ ಅನ್ವಯ ಸಿಇಓ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಡಾ.ನಾಗೇಂದ್ರ ಕುಟುಂಬಕ್ಕೆ ಸರ್ಕಾರ 30 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದು, ನಾಗೇಂದ್ರ ಪತ್ನಿಗೆ ಉನ್ನತ ಶಿಕ್ಷಣ ಇಲಾಖೆಯಲ್ಲಿ ಉಪನ್ಯಾಸಕಿ ಹುದ್ದೆ ನೀಡಲಾಗುವುದು. ತನಿಖೆ ನಡೆಸಿ ಅಧಿಕಾರಿ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗುವುದು. ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆಯಲ್ಲ. ಎಲ್ಲರಿಗೂ ಕೆಲಸದ ಒತ್ತಡವಿರುತ್ತದೆ. ಕೆಲಸದ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm