ಬ್ರೇಕಿಂಗ್ ನ್ಯೂಸ್
02-04-21 12:40 pm Headline Karnataka News Network ಕರ್ನಾಟಕ
ಮಡಿಕೇರಿ,ಎ.2: ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡುನಲ್ಲಿ ನಡೆದಿದೆ.
ಪುದಿಯೊಕ್ಕಡ ಭರತ್(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ನಲ್ಲಿ ಭರತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಇದೊಂದು ಅಪರೂಪದ ಪ್ರಕರಣ ಏಕೆಂದರೆ ಸ್ವಂತ ಅಪ್ಪನ ಮೇಲೆಗೆ ಮಗಳು ಅತ್ಯಾಚಾರದ ಆರೋಪ ಹೊರಿಸಿದ್ದಳು. ಹಾಗೂ ಹೆಂಡತಿ, ಮಗಳು ಸೇರಿಕೊಂಡು ಭರತ್ನಿಗೆ ಚಿತ್ರ ಹಿಂಸೆ ನೀಡುತ್ತಿದ್ದರಂತೆ. ಹೀಗಾಗಿ ಮನನೊಂದ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ ಬರೆದಿಟ್ಟಿದ್ದಾರೆ. ಭರತ್ ಪುತ್ರಿ ಮೇಘ ತಂದೆಯ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಳು. ಆದ್ರೆ ಈ ಕೇಸ್ ಕೋರ್ಟ್ನಲ್ಲಿ ನಿಲ್ಲಲಿಲ್ಲ. ವಾದ-ಪ್ರತಿವಾದ, ತನಿಖೆಗಳಾಗಿ ಕೊನೆಗೆ ಭರತ್ ಆರೋಪ ಮುಕ್ತನಾಗಿ ಬಂದಿದ್ದರು.
ಆದ್ರೆ ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಪತ್ನಿ ಮತ್ತು ಮಗಳ ವಿರುದ್ಧ ಭರತ್ ಡೆತ್ನೋಟ್ನಲ್ಲಿ ಆರೋಪ ಮಾಡಿದ್ದಾರೆ. ದೇಶದಲ್ಲಿ ಅತ್ಯಾಚಾರ ಕುರಿತ ಕಾನೂನು ಬದಲಾಗಬೇಕು ಎಂದು ಡೆತ್ನೋಟ್ನಲ್ಲಿ ಭರತ್ ಮನವಿ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Daughter alleges father of rape hurt by her allegations father commits suicide at his residence by writing a death note accusing his Wife and daughter of his death.
04-03-26 01:33 pm
HK News Staffer
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm