ಬ್ರೇಕಿಂಗ್ ನ್ಯೂಸ್
02-04-21 12:40 pm Headline Karnataka News Network ಕರ್ನಾಟಕ
ಮಡಿಕೇರಿ,ಎ.2: ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡುನಲ್ಲಿ ನಡೆದಿದೆ.
ಪುದಿಯೊಕ್ಕಡ ಭರತ್(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ನಲ್ಲಿ ಭರತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಇದೊಂದು ಅಪರೂಪದ ಪ್ರಕರಣ ಏಕೆಂದರೆ ಸ್ವಂತ ಅಪ್ಪನ ಮೇಲೆಗೆ ಮಗಳು ಅತ್ಯಾಚಾರದ ಆರೋಪ ಹೊರಿಸಿದ್ದಳು. ಹಾಗೂ ಹೆಂಡತಿ, ಮಗಳು ಸೇರಿಕೊಂಡು ಭರತ್ನಿಗೆ ಚಿತ್ರ ಹಿಂಸೆ ನೀಡುತ್ತಿದ್ದರಂತೆ. ಹೀಗಾಗಿ ಮನನೊಂದ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ ಬರೆದಿಟ್ಟಿದ್ದಾರೆ. ಭರತ್ ಪುತ್ರಿ ಮೇಘ ತಂದೆಯ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಳು. ಆದ್ರೆ ಈ ಕೇಸ್ ಕೋರ್ಟ್ನಲ್ಲಿ ನಿಲ್ಲಲಿಲ್ಲ. ವಾದ-ಪ್ರತಿವಾದ, ತನಿಖೆಗಳಾಗಿ ಕೊನೆಗೆ ಭರತ್ ಆರೋಪ ಮುಕ್ತನಾಗಿ ಬಂದಿದ್ದರು.
ಆದ್ರೆ ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಪತ್ನಿ ಮತ್ತು ಮಗಳ ವಿರುದ್ಧ ಭರತ್ ಡೆತ್ನೋಟ್ನಲ್ಲಿ ಆರೋಪ ಮಾಡಿದ್ದಾರೆ. ದೇಶದಲ್ಲಿ ಅತ್ಯಾಚಾರ ಕುರಿತ ಕಾನೂನು ಬದಲಾಗಬೇಕು ಎಂದು ಡೆತ್ನೋಟ್ನಲ್ಲಿ ಭರತ್ ಮನವಿ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Daughter alleges father of rape hurt by her allegations father commits suicide at his residence by writing a death note accusing his Wife and daughter of his death.
13-12-25 04:00 pm
Bangalore Correspondent
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
13-12-25 04:36 pm
Mangalore Correspondent
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm