ಬ್ರೇಕಿಂಗ್ ನ್ಯೂಸ್
            
                        02-04-21 12:40 pm Headline Karnataka News Network ಕರ್ನಾಟಕ
            ಮಡಿಕೇರಿ,ಎ.2: ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡುನಲ್ಲಿ ನಡೆದಿದೆ.
ಪುದಿಯೊಕ್ಕಡ ಭರತ್(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ನಲ್ಲಿ ಭರತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಇದೊಂದು ಅಪರೂಪದ ಪ್ರಕರಣ ಏಕೆಂದರೆ ಸ್ವಂತ ಅಪ್ಪನ ಮೇಲೆಗೆ ಮಗಳು ಅತ್ಯಾಚಾರದ ಆರೋಪ ಹೊರಿಸಿದ್ದಳು. ಹಾಗೂ ಹೆಂಡತಿ, ಮಗಳು ಸೇರಿಕೊಂಡು ಭರತ್ನಿಗೆ ಚಿತ್ರ ಹಿಂಸೆ ನೀಡುತ್ತಿದ್ದರಂತೆ. ಹೀಗಾಗಿ ಮನನೊಂದ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ ಬರೆದಿಟ್ಟಿದ್ದಾರೆ. ಭರತ್ ಪುತ್ರಿ ಮೇಘ ತಂದೆಯ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಳು. ಆದ್ರೆ ಈ ಕೇಸ್ ಕೋರ್ಟ್ನಲ್ಲಿ ನಿಲ್ಲಲಿಲ್ಲ. ವಾದ-ಪ್ರತಿವಾದ, ತನಿಖೆಗಳಾಗಿ ಕೊನೆಗೆ ಭರತ್ ಆರೋಪ ಮುಕ್ತನಾಗಿ ಬಂದಿದ್ದರು.
ಆದ್ರೆ ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಪತ್ನಿ ಮತ್ತು ಮಗಳ ವಿರುದ್ಧ ಭರತ್ ಡೆತ್ನೋಟ್ನಲ್ಲಿ ಆರೋಪ ಮಾಡಿದ್ದಾರೆ. ದೇಶದಲ್ಲಿ ಅತ್ಯಾಚಾರ ಕುರಿತ ಕಾನೂನು ಬದಲಾಗಬೇಕು ಎಂದು ಡೆತ್ನೋಟ್ನಲ್ಲಿ ಭರತ್ ಮನವಿ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
            
            
            Madikeri Daughter alleges father of rape hurt by her allegations father commits suicide at his residence by writing a death note accusing his Wife and daughter of his death.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm