ಬ್ರೇಕಿಂಗ್ ನ್ಯೂಸ್
02-04-21 12:40 pm Headline Karnataka News Network ಕರ್ನಾಟಕ
ಮಡಿಕೇರಿ,ಎ.2: ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡುನಲ್ಲಿ ನಡೆದಿದೆ.
ಪುದಿಯೊಕ್ಕಡ ಭರತ್(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ನಲ್ಲಿ ಭರತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಇದೊಂದು ಅಪರೂಪದ ಪ್ರಕರಣ ಏಕೆಂದರೆ ಸ್ವಂತ ಅಪ್ಪನ ಮೇಲೆಗೆ ಮಗಳು ಅತ್ಯಾಚಾರದ ಆರೋಪ ಹೊರಿಸಿದ್ದಳು. ಹಾಗೂ ಹೆಂಡತಿ, ಮಗಳು ಸೇರಿಕೊಂಡು ಭರತ್ನಿಗೆ ಚಿತ್ರ ಹಿಂಸೆ ನೀಡುತ್ತಿದ್ದರಂತೆ. ಹೀಗಾಗಿ ಮನನೊಂದ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ ಬರೆದಿಟ್ಟಿದ್ದಾರೆ. ಭರತ್ ಪುತ್ರಿ ಮೇಘ ತಂದೆಯ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಳು. ಆದ್ರೆ ಈ ಕೇಸ್ ಕೋರ್ಟ್ನಲ್ಲಿ ನಿಲ್ಲಲಿಲ್ಲ. ವಾದ-ಪ್ರತಿವಾದ, ತನಿಖೆಗಳಾಗಿ ಕೊನೆಗೆ ಭರತ್ ಆರೋಪ ಮುಕ್ತನಾಗಿ ಬಂದಿದ್ದರು.
ಆದ್ರೆ ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಪತ್ನಿ ಮತ್ತು ಮಗಳ ವಿರುದ್ಧ ಭರತ್ ಡೆತ್ನೋಟ್ನಲ್ಲಿ ಆರೋಪ ಮಾಡಿದ್ದಾರೆ. ದೇಶದಲ್ಲಿ ಅತ್ಯಾಚಾರ ಕುರಿತ ಕಾನೂನು ಬದಲಾಗಬೇಕು ಎಂದು ಡೆತ್ನೋಟ್ನಲ್ಲಿ ಭರತ್ ಮನವಿ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Daughter alleges father of rape hurt by her allegations father commits suicide at his residence by writing a death note accusing his Wife and daughter of his death.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm