ಬ್ರೇಕಿಂಗ್ ನ್ಯೂಸ್
02-04-21 01:16 pm Mangalore Correspondent ಕರ್ನಾಟಕ
ಮಂಗಳೂರು, ಎ.2: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಆ ಬಗ್ಗೆ ಈಶ್ವರಪ್ಪ ಅವರಲ್ಲಿ ಮಾತುಕತೆ ನಡೆಸುತ್ತೇವೆ. ಅಸಮಾಧಾನ ಬಗೆಹರಿಸ್ತೀವಿ ಎಂದು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಈಶ್ವರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಜೊತೆಗೆ ಇನ್ನೆರಡು ದಿನಗಳಲ್ಲಿ ಮಾತುಕತೆ ನಡೆಸಲಾಗುವುದು. ಇಲಾಖೆಯ ವಿಚಾರದ ಬಗ್ಗೆ ಅಸಮಾಧಾನ ಇರುವುದನ್ನು ಬಗೆಹರಿಸ್ತೀವಿ. ಎರಡು ದಿನಗಳಲ್ಲಿ ಎಲ್ಲವೂ ಸರಿಯಾಗುವುದು. ಈಗ ಎಲ್ಲರೂ ಚುನಾವಣೆಯ ಬಿಝಿಯಲ್ಲಿದ್ದಾರೆ. ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದಿದ್ದಾರೆ.

ಕಾಂಗ್ರೆಸಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಜಂಗೀ ಕುಸ್ತಿ ಆಗ್ತಾ ಇದೆ. ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಡಿಕೆಶಿಯವರ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಬಿಜೆಪಿಯವರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದ ನಳಿನ್, ಸಿಡಿ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ಸಿಡಿ ಪ್ರಕರಣ ನ್ಯಾಯಾಲಯದಲ್ಲಿದೆ. ಇದರ ಜೊತೆಗೆ ತನಿಖೆಯೂ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದರು.
Read: ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ; ಯಡಿಯೂರಪ್ಪ ವಿರೋಧಿ ಬಣದ ಹೊಸ ದಾಳ ! ಬಿಜೆಪಿಗೆ ಮತ್ತೆ ಇಕ್ಕಟ್ಟು
We will discuss with Eshwarappa on Complaint To Governor Against BS Yediyurappa stated Naleen Kumar kateel at the press meet held in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm