ಬ್ರೇಕಿಂಗ್ ನ್ಯೂಸ್
02-04-21 01:16 pm Mangalore Correspondent ಕರ್ನಾಟಕ
ಮಂಗಳೂರು, ಎ.2: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಆ ಬಗ್ಗೆ ಈಶ್ವರಪ್ಪ ಅವರಲ್ಲಿ ಮಾತುಕತೆ ನಡೆಸುತ್ತೇವೆ. ಅಸಮಾಧಾನ ಬಗೆಹರಿಸ್ತೀವಿ ಎಂದು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಈಶ್ವರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಜೊತೆಗೆ ಇನ್ನೆರಡು ದಿನಗಳಲ್ಲಿ ಮಾತುಕತೆ ನಡೆಸಲಾಗುವುದು. ಇಲಾಖೆಯ ವಿಚಾರದ ಬಗ್ಗೆ ಅಸಮಾಧಾನ ಇರುವುದನ್ನು ಬಗೆಹರಿಸ್ತೀವಿ. ಎರಡು ದಿನಗಳಲ್ಲಿ ಎಲ್ಲವೂ ಸರಿಯಾಗುವುದು. ಈಗ ಎಲ್ಲರೂ ಚುನಾವಣೆಯ ಬಿಝಿಯಲ್ಲಿದ್ದಾರೆ. ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದಿದ್ದಾರೆ.
ಕಾಂಗ್ರೆಸಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಜಂಗೀ ಕುಸ್ತಿ ಆಗ್ತಾ ಇದೆ. ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಡಿಕೆಶಿಯವರ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಬಿಜೆಪಿಯವರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದ ನಳಿನ್, ಸಿಡಿ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ಸಿಡಿ ಪ್ರಕರಣ ನ್ಯಾಯಾಲಯದಲ್ಲಿದೆ. ಇದರ ಜೊತೆಗೆ ತನಿಖೆಯೂ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದರು.
Read: ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ; ಯಡಿಯೂರಪ್ಪ ವಿರೋಧಿ ಬಣದ ಹೊಸ ದಾಳ ! ಬಿಜೆಪಿಗೆ ಮತ್ತೆ ಇಕ್ಕಟ್ಟು
We will discuss with Eshwarappa on Complaint To Governor Against BS Yediyurappa stated Naleen Kumar kateel at the press meet held in Bangalore.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm